ಶಿವಮೊಗ್ಗ, ಭದ್ರವತಿಗೆ ಪ್ರತ್ಯೇಕ ಆನ್ ಲಾಕ್ ರೂಲ್ಸ್, ಕೆಲವಕ್ಕೆ ಮಧ್ಯಾಹ್ನ 12 ಗಂಟೆ, ಇನ್ನೂ ಕೆಲವಕ್ಕೆ 2ಗಂಟೆವರೆಗೆ ಅವಕಾಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 JUNE 2021

ಶಿವಮೊಗ್ಗ ಮತ್ತು ಭದ್ರಾವತಿ ಪ್ರತ್ಯೇಕವಾಗಿ ಲಾಕ್ ಡೌನ್ ಸಡಿಲಿಕೆ ನಿಯಮ ಜಾರಿಗೊಳಿಸಲಾಗಿದೆ. ಉಳಿದಂತೆ ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ಅನ್‍ ಲಾಕ್‍ ಒಂದರ ನಿಯಮ ಜಾರಿಯಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರಮುಖರ ಜೊತೆಗೆ ಸಭೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಕೆಲವು ವ್ಯಾಪಾರ ವಾಹಿವಾಟಿಗೆ ಮಧ್ಯಾಹ್ನ 12 ಗಂಟೆವರೆಗೆ, ಇನ್ನೂ ಕೆಲವಕ್ಕೆ ಮಧ್ಯಾಹ್ನ 2 ಗಂಟೆವರೆಗೆ ಅವಕಾಶ ನೀಡಿರುವುದಾಗಿ ತಿಳಿಸಿದರು.

ಬಟ್ಟೆ ಮತ್ತು ಚಿನ್ನಾಭರಣ ವ್ಯಾಪಾರದ ವಿಚಾರ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದೆ. ಆದ್ದರಿಂದ ಆ ಬಗ್ಗೆ ತಾವು ಚರ್ಚೆ ಮಾಡುವುದಿಲ್ಲ. ಉಳಿದ ಅಗತ್ಯ ವಸ್ತುಗಳ ವ್ಯಾಪಾರ ವಹಿವಾಟಿಗೆ ಈಗ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

201421733 1138954733251102 9013304741762151542 n.jpg? nc cat=110&ccb=1 3& nc sid=8bfeb9& nc ohc=9tJivDm38zIAX W2r9 & nc ht=scontent.fblr20 1

ಅಂಗಡಿಗಳ ಮುಂದೆ ಗುಂಪುಗೂಡುವಂತಿಲ್ಲ

ವ್ಯಾಪಾರ, ವಾಹಿವಾಟುಗಳಿಗೆ ಅವಕಾಶ ನೀಡುತ್ತಿರುವ ಮಳಿಗೆಗಳ ಮುಂದೆ ಜನರು ಗುಂಪುಗೂಡುವಂತಿಲ್ಲ. ಒಂದು ವೇಳೆ ಜನರು ಗುಂಪುಗೂಡಿದರೆ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.

ಯಾವೆಲ್ಲ ವ್ಯಾಪಾರ ವಹಿವಾಟಿಗೆ ಅವಕಾಶವಿದೆ? ಇಲ್ಲಿದೆ ವಿಡಿಯೋ ರಿಪೋರ್ಟ್

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 20, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment