ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
DASARA NEWS, 5 OCTOBER 2024 : ಶಿವಮೊಗ್ಗ ದಸರಾದಲ್ಲಿ ಇವತ್ತು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಯಾವೆಲ್ಲ ಕಾರ್ಯಕ್ರಮಗಳು ಎಲ್ಲೆಲ್ಲಿ ಎಷ್ಟು ಹೊತ್ತಿಗೆ ಆರಂಭವಾಗಲಿದೆ. ಇಲ್ಲಿದೆ ಪಟ್ಟಿ.
ಇವತ್ತಿನ ಕಾರ್ಯಕ್ರಮದ ವಿವರ
♦ ರೈತ ದಸರಾ ಜಾಥಾ | ಸ್ಥಳ : ಸೈನ್ಸ್ ಮೈದಾನದಿಂದ | ಸಮಯ : ಬೆಳಗ್ಗೆ 9ಕ್ಕೆ | ಎತ್ತಿನಗಾಡಿ, ಟ್ರ್ಯಾಕ್ಟರ್, ಟಿಲ್ಲರ್ ಜಾಥಾ. ಪ್ರಗತಿಪರ ರೈತ ಜಯಪ್ರಕಾಶ್ ಅವರಿಂದ ಉದ್ಘಾಟನೆ.
♦ ಚಲನಚಿತ್ರ ರಸಗ್ರಹಣ ಕಾರ್ಯಾಗಾರ | ಸ್ಥಳ : ಡಾ. ಅಂಬೇಡ್ಕರ್ ಭವನ |ಸಮಯ : ಬೆಳಗ್ಗೆ 10ಕ್ಕೆ | ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಡಿ.ಸತ್ಯಪ್ರಕಾಶ್ ಅವರಿಂದ ಉದ್ಘಾಟನೆ. ಕಿರುಚಿತ್ರ ನಿರ್ಮಾಣ, ಚಲನಚಿತ್ರ ಛಾಯಾಗ್ರಹಣ ಕುರಿತು ಸಂವಾದ.

♦ ರೈತ ದಸರಾ ವೇದಿಕೆ ಕಾರ್ಯಕ್ರಮ | ಸ್ಥಳ : ಕುವೆಂಪು ರಂಗಮಂದಿರ | ಸಮಯ : ಬೆಳಗ್ಗೆ 11 ಗಂಟೆಗೆ | ಪ್ರಗತಿಪರ ರೈತ ಟಿ.ಎನ್.ರಮೇಶ್ ಅವರಿಂದ ಉದ್ಘಾಟನೆ. ಕೃಷಿ ಕ್ಷೇತ್ರದ ಸಾಧಕರಿಗೆ ಸನ್ಮಾನ.
♦ ಮಕ್ಕಳ ದಸರಾ ಸಮಾರೋಪ | ಸ್ಥಳ : ಡಾ. ಅಂಬೇಡ್ಕರ್ ಭವನ | ಸಮಯ : ಸಂಜೆ 5ಕ್ಕೆ | ರಾಷ್ಟ್ರಮಟ್ಟದ ಚೆಸ್ ಆಟಗಾರ ಸಮರ್ಥ್ ಪೂಜಾರ್ ಅವರಿಂದ ಉದ್ಘಾಟನೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ ಸನ್ಮಾನ. ಮಕ್ಕಳ ಕಲಾ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ.
♦ ರಂಗ ದಸರಾ | ಸ್ಥಳ : ಕುವೆಂಪು ರಂಗಮಂದಿರ | ಸಮಯ : ಸಂಜೆ 5.30ಕ್ಕೆ | ರಂಗ ನಿರ್ದೇಶಕ ಮಂಜು ಕೊಡಗು ಅವರಿಂದ ರಂಗ ಛಾಯಾಚಿತ್ರ ಪ್ರದರ್ಶನ ಮತ್ತು ರಂಗ ದಸರಾ ಉದ್ಘಾಟನೆ.
♦ ರಂಗ ಗೀತೆ ಗಾಯನ ತರಬೇತಿ | ಸ್ಥಳ : ಕುವೆಂಪು ರಂಗಮಂದಿರ | ಸಮಯ : ಸಂಜೆ 7.30ಕ್ಕೆ | ರಂಗ ಗೀತೆ ಗಾಯಕಿ ನಾಗರಾತ್ನ ಅವರಿಂದ ಚಾಲನೆ. ಅಜಯ್ ನೀನಾಸಂ ಮತ್ತು ಚಂದ್ರಶೇಖರ್ ಹಿರೆಗೋಣಿಗೆರೆಹಳ್ಳಿ ಅವರಿಂದ ನಿರ್ದೇಶನ.
[su_note note_color=”#f1f1f1″ text_color=”#000000″]
♦ ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ನಾಗಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ದಸರಾ ಕಾರ್ಯಕ್ರಮ : ಸಂಜೆ 5.30ಕ್ಕೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಭಜನೆ | ಸಂಜೆ. 6.30ಕ್ಕೆ ಅಗಜೆ ಸಂಗೀತ ವಿದ್ಯಾಲಯದ ವಿದುಷಿ ಅನುಶ್ರೀ ಅರ್ಪಿತ್ ಮತ್ತು ಶಿಷ್ಯ ವೃಂದದಿಂದ ಸಂಗೀತ ಕಾರ್ಯಕ್ರಮ ಇರಲಿದೆ.[/su_note]
ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತು ತಾಪಮಾನ ಹೆಚ್ಚಳ, ಮಳೆ ಆಗಲಿದೆಯಾ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















