ಶಿವಮೊಗ್ಗ ದಸರಾದಲ್ಲಿ ಇವತ್ತು ಏನೆಲ್ಲ ಕಾರ್ಯಕ್ರಮವಿದೆ? ಇಲ್ಲಿದೆ ಲಿಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DASARA NEWS, 5 OCTOBER 2024 : ಶಿವಮೊಗ್ಗ ದಸರಾದಲ್ಲಿ ಇವತ್ತು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಯಾವೆಲ್ಲ ಕಾರ್ಯಕ್ರಮಗಳು ಎಲ್ಲೆಲ್ಲಿ ಎಷ್ಟು ಹೊತ್ತಿಗೆ ಆರಂಭವಾಗಲಿದೆ. ಇಲ್ಲಿದೆ ಪಟ್ಟಿ.

ಇವತ್ತಿನ ಕಾರ್ಯಕ್ರಮದ ವಿವರ

ರೈತ ದಸರಾ ಜಾಥಾ | ಸ್ಥಳ : ಸೈನ್ಸ್‌ ಮೈದಾನದಿಂದ | ಸಮಯ : ಬೆಳಗ್ಗೆ 9ಕ್ಕೆ | ಎತ್ತಿನಗಾಡಿ, ಟ್ರ್ಯಾಕ್ಟರ್‌, ಟಿಲ್ಲರ್‌ ಜಾಥಾ. ಪ್ರಗತಿಪರ ರೈತ ಜಯಪ್ರಕಾಶ್‌ ಅವರಿಂದ ಉದ್ಘಾಟನೆ.

ಚಲನಚಿತ್ರ ರಸಗ್ರಹಣ ಕಾರ್ಯಾಗಾರ | ಸ್ಥಳ : ಡಾ. ಅಂಬೇಡ್ಕರ್‌ ಭವನ |ಸಮಯ : ಬೆಳಗ್ಗೆ 10ಕ್ಕೆ | ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಡಿ.ಸತ್ಯಪ್ರಕಾಶ್‌ ಅವರಿಂದ ಉದ್ಘಾಟನೆ. ಕಿರುಚಿತ್ರ ನಿರ್ಮಾಣ, ಚಲನಚಿತ್ರ ಛಾಯಾಗ್ರಹಣ ಕುರಿತು ಸಂವಾದ.

021024 shimoga dasara news general image

ರೈತ ದಸರಾ ವೇದಿಕೆ ಕಾರ್ಯಕ್ರಮ | ಸ್ಥಳ : ಕುವೆಂಪು ರಂಗಮಂದಿರ | ಸಮಯ : ಬೆಳಗ್ಗೆ 11 ಗಂಟೆಗೆ | ಪ್ರಗತಿಪರ ರೈತ ಟಿ.ಎನ್‌.ರಮೇಶ್‌ ಅವರಿಂದ ಉದ್ಘಾಟನೆ. ಕೃಷಿ ಕ್ಷೇತ್ರದ ಸಾಧಕರಿಗೆ ಸನ್ಮಾನ.

ಮಕ್ಕಳ ದಸರಾ ಸಮಾರೋಪ | ಸ್ಥಳ : ಡಾ. ಅಂಬೇಡ್ಕರ್‌ ಭವನ | ಸಮಯ : ಸಂಜೆ 5ಕ್ಕೆ | ರಾಷ್ಟ್ರಮಟ್ಟದ ಚೆಸ್‌ ಆಟಗಾರ ಸಮರ್ಥ್‌ ಪೂಜಾರ್‌ ಅವರಿಂದ ಉದ್ಘಾಟನೆ. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ ಸನ್ಮಾನ. ಮಕ್ಕಳ ಕಲಾ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ.

ರಂಗ ದಸರಾ | ಸ್ಥಳ : ಕುವೆಂಪು ರಂಗಮಂದಿರ | ಸಮಯ : ಸಂಜೆ 5.30ಕ್ಕೆ | ರಂಗ ನಿರ್ದೇಶಕ ಮಂಜು ಕೊಡಗು ಅವರಿಂದ ರಂಗ ಛಾಯಾಚಿತ್ರ ಪ್ರದರ್ಶನ ಮತ್ತು ರಂಗ ದಸರಾ ಉದ್ಘಾಟನೆ.

ರಂಗ ಗೀತೆ ಗಾಯನ ತರಬೇತಿ | ಸ್ಥಳ : ಕುವೆಂಪು ರಂಗಮಂದಿರ | ಸಮಯ : ಸಂಜೆ 7.30ಕ್ಕೆ | ರಂಗ ಗೀತೆ ಗಾಯಕಿ ನಾಗರಾತ್ನ ಅವರಿಂದ ಚಾಲನೆ. ಅಜಯ್‌ ನೀನಾಸಂ ಮತ್ತು ಚಂದ್ರಶೇಖರ್‌ ಹಿರೆಗೋಣಿಗೆರೆಹಳ್ಳಿ ಅವರಿಂದ ನಿರ್ದೇಶನ. ‌‌

[su_note note_color=”#f1f1f1″ text_color=”#000000″]

ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ನಾಗಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ದಸರಾ ಕಾರ್ಯಕ್ರಮ : ಸಂಜೆ 5.30ಕ್ಕೆ ಶ್ರೀ ಗೋಪಾಲಕೃಷ್ಣ ಭಜನಾ ಮಂಡಳಿಯಿಂದ ಭಜನೆ | ಸಂಜೆ. 6.30ಕ್ಕೆ ಅಗಜೆ ಸಂಗೀತ ವಿದ್ಯಾಲಯದ ವಿದುಷಿ ಅನುಶ್ರೀ ಅರ್ಪಿತ್‌ ಮತ್ತು ಶಿಷ್ಯ ವೃಂದದಿಂದ ಸಂಗೀತ ಕಾರ್ಯಕ್ರಮ ಇರಲಿದೆ.[/su_note]

ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತು ತಾಪಮಾನ ಹೆಚ್ಚಳ, ಮಳೆ ಆಗಲಿದೆಯಾ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 5, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment