ದಸರಾ ಸುದ್ದಿ: ದಿನದಿಂದ ದಿನಕ್ಕೆ ಶಿವಮೊಗ್ಗ ದಸರಾದ (Dasara) ವೈಭವ ಹೆಚ್ಚುತ್ತಿದೆ. ಜಂಬೂ ಸವಾರಿಗೆ ಮೂರು ಅನೆಗಳು ಈಗಾಗಲೇ ನಗರಕ್ಕೆ ಆಗಮಿಸಿದ್ದು, ತಾಲೀಮು ನಡೆಯಲಿದೆ. ಶಿವಮೊಗ್ಗ ದಸರಾದಲ್ಲಿ ಇವತ್ತು ಯಾವೆಲ್ಲ ಕಾರ್ಯಕ್ರಮಗಳಿವೆ. ಇಲ್ಲಿದೆ ಡಿಟೇಲ್ಸ್
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ರೈತ ದಸರಾ: ಅಲಂಕೃತ ಎತ್ತಿನಗಾಡಿ, ಟ್ರಾಕ್ಟರ್, ಟಿಲ್ಲರ್ ಜಾಥಾ, ಉದ್ಘಾಟನೆ- ಪ್ರಗತಿಪರ ರೈತ ಮಹಿಳೆ ಕಮಲಮ್ಮ, ಸ್ಥಳ: ಸೈನ್ಸ್ ಮೈದಾನ, ಬೆಳಗ್ಗೆ 9.
ಚಿತ್ರ ದಸರಾ: ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ತಲೆದಂಡ ಚಿತ್ರ ಪ್ರದರ್ಶನ. ಬೆಳಗ್ಗೆ 9.30.

ಕಲಾ ದಸರಾ: ಛಾಯಾಚಿತ್ರ, ಚಿತ್ರಕಲೆ ಹಾಗೂ ಗೊಂಬೆ ಪ್ರದರ್ಶನ, ಉದ್ಘಾಟನೆ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಉಪಸ್ಥಿತಿ- ಪುರಾತತ್ವ ಇಲಾಖೆ ಸಹಾಯಕ ನಿರ್ದೇಶಕ ಎಚ್.ಸಿ.ಕುಮಾರ್, ಸ್ಥಳ: ಶಿವಪ್ಪನಾಯಕ ಅರಮನೆ, ಬೆಳಗ್ಗೆ 10.
ರೈತ ದಸರಾ ವೇದಿಕೆ ಕಾರ್ಯಕ್ರಮ ಹಾಗೂ ಉಪನ್ಯಾಸ: ಉದ್ಘಾಟನೆ- ಪ್ರಗತಿಪರ ರೈತ ಈರಪ್ಪ ನಾಯ್ಕ, ಅತಿಥಿ- ಕೃಷಿ ವಿವಿ ಕುಲಪತಿ ಡಾ.ಆರ್.ಸಿ.ಜಗದೀಶ, ಸ್ಥಳ: ಕುವೆಂಪು ರಂಗಮಂದಿರ, ಬೆಳಗ್ಗೆ 11.
ಇದನ್ನೂ ಓದಿ » ಶಿವಮೊಗ್ಗಕ್ಕೆ ಮೂರು ಆನೆಗಳು ಆಗಮನ, ಪೂಜೆ, ಸ್ವಾಗತ, ಯಾವೆಲ್ಲ ಆನೆಗಳು ಬಂದಿವೆ?
ಕಲಾ ಜಾಥಾ: ಉದ್ಘಾಟನೆ- ಸಂಚಾರ ಠಾಣೆ ಸಿಪಿಐ ಟಿ.ವಿ.ದೇವರಾಜ್, ಸ್ಥಳ: ಹುಲಿಕೆರೆ ಶಾಂತಪ್ಪ ವೃತ್ತ, ಸಂಜೆ 4.
ಕಲಾ ದಸರಾ ಸುಗಮ ಸಂಗೀತ: ಉದ್ಘಾಟನೆ- ರಂಗ ಕಲಾವಿದೆ ಅಕ್ಷತಾ ಪಾಂಡವಪುರ, ಸ್ಥಳ: ಶಿವಪ್ಪನಾಯಕ ಅರಮನೆ, ಸಂಜೆ 6.
ರಂಗ ದಸರಾ: ರಂಗಗೀತೆ ಗಾಯನ, ಉದ್ಘಾಟನೆ- ಜಿಲ್ಲಾರಕ್ಷಣಾಧಿಕಾರಿ ಜಿ.ಕೆ.ಮಿಥುನ್ಕುಮಾರ್, ಸ್ಥಳ: ಪೊಲೀಸ್ ಸಮುದಾಯ ಭವನ, ಸಂಜೆ 6.

Shimoga Dasara events
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





