ಶಿವಮೊಗ್ಗ ದಸರಾದಲ್ಲಿ ಇವತ್ತು ಏನೇನೆಲ್ಲ ಕಾರ್ಯಕ್ರಮ ಇದೆ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ದಸರಾ ಸುದ್ದಿ: ದಿನದಿಂದ ದಿನಕ್ಕೆ ಶಿವಮೊಗ್ಗ ದಸರಾದ (Dasara) ವೈಭವ ಹೆಚ್ಚುತ್ತಿದೆ. ಜಂಬೂ ಸವಾರಿಗೆ ಮೂರು ಅನೆಗಳು ಈಗಾಗಲೇ ನಗರಕ್ಕೆ ಆಗಮಿಸಿದ್ದು, ತಾಲೀಮು ನಡೆಯಲಿದೆ. ಶಿವಮೊಗ್ಗ ದಸರಾದಲ್ಲಿ ಇವತ್ತು ಯಾವೆಲ್ಲ ಕಾರ್ಯಕ್ರಮಗಳಿವೆ. ಇಲ್ಲಿದೆ ಡಿಟೇಲ್ಸ್‌

 ರೈತ ದಸರಾ:  ಅಲಂಕೃತ ಎತ್ತಿನಗಾಡಿ, ಟ್ರಾಕ್ಟರ್‌, ಟಿಲ್ಲರ್‌ ಜಾಥಾ, ಉದ್ಘಾಟನೆ- ಪ್ರಗತಿಪರ ರೈತ ಮಹಿಳೆ ಕಮಲಮ್ಮ, ಸ್ಥಳ: ಸೈನ್ಸ್‌ ಮೈದಾನ, ಬೆಳಗ್ಗೆ 9.

 ಚಿತ್ರ ದಸರಾ:  ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ತಲೆದಂಡ ಚಿತ್ರ ಪ್ರದರ್ಶನ. ಬೆಳಗ್ಗೆ 9.30.

dasara-Programme-today

 ಕಲಾ ದಸರಾ: ಛಾಯಾಚಿತ್ರ, ಚಿತ್ರಕಲೆ ಹಾಗೂ ಗೊಂಬೆ ಪ್ರದರ್ಶನ, ಉದ್ಘಾಟನೆ- ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಉಪಸ್ಥಿತಿ- ಪುರಾತತ್ವ ಇಲಾಖೆ ಸಹಾಯಕ ನಿರ್ದೇಶಕ ಎಚ್‌.ಸಿ.ಕುಮಾರ್‌, ಸ್ಥಳ: ಶಿವಪ್ಪನಾಯಕ ಅರಮನೆ, ಬೆಳಗ್ಗೆ 10.

 ರೈತ ದಸರಾ ವೇದಿಕೆ ಕಾರ್ಯಕ್ರಮ ಹಾಗೂ ಉಪನ್ಯಾಸ: ಉದ್ಘಾಟನೆ- ಪ್ರಗತಿಪರ ರೈತ ಈರಪ್ಪ ನಾಯ್ಕ, ಅತಿಥಿ- ಕೃಷಿ ವಿವಿ ಕುಲಪತಿ ಡಾ.ಆರ್‌.ಸಿ.ಜಗದೀಶ, ಸ್ಥಳ: ಕುವೆಂಪು ರಂಗಮಂದಿರ, ಬೆಳಗ್ಗೆ 11.

ಇದನ್ನೂ ಓದಿ » ಶಿವಮೊಗ್ಗಕ್ಕೆ ಮೂರು ಆನೆಗಳು ಆಗಮನ, ಪೂಜೆ, ಸ್ವಾಗತ, ಯಾವೆಲ್ಲ ಆನೆಗಳು ಬಂದಿವೆ?

 ಕಲಾ ಜಾಥಾ:  ಉದ್ಘಾಟನೆ- ಸಂಚಾರ ಠಾಣೆ ಸಿಪಿಐ ಟಿ.ವಿ.ದೇವರಾಜ್‌, ಸ್ಥಳ: ಹುಲಿಕೆರೆ ಶಾಂತಪ್ಪ ವೃತ್ತ, ಸಂಜೆ 4.

 ಕಲಾ ದಸರಾ ಸುಗಮ ಸಂಗೀತ:  ಉದ್ಘಾಟನೆ- ರಂಗ ಕಲಾವಿದೆ ಅಕ್ಷತಾ ಪಾಂಡವಪುರ, ಸ್ಥಳ: ಶಿವಪ್ಪನಾಯಕ ಅರಮನೆ, ಸಂಜೆ 6.

 ರಂಗ ದಸರಾ:  ರಂಗಗೀತೆ ಗಾಯನ, ಉದ್ಘಾಟನೆ- ಜಿಲ್ಲಾರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್‌, ಸ್ಥಳ: ಪೊಲೀಸ್‌ ಸಮುದಾಯ ಭವನ, ಸಂಜೆ 6.‌

JNNCE-Admission-Advt-scaled

Shimoga Dasara events 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 25, 2025

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

BREAKING NEWS – ಶಿವಮೊಗ್ಗದ ಸಿಂಹಧಾಮದಲ್ಲಿ ನೀರಾನೆ ದಾಳಿ ಡಾಕ್ಟರ್‌ ಸಾವು

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಡಿ.ಬಿ.ಹಳ್ಳಿ ಕ್ರಾಸ್‌ನಲ್ಲಿ ಅಪಘಾತ, ಮಹಿಳೆಯ ಕೈ ಮೂಳೆ ಕಟ್‌, ಆಗಿದ್ದೇನು?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಕೋಟೆ ದೇಗುಲದಲ್ಲಿ ದೇವರಿಗೆ ಮಹಾವಿಷ್ಣು ಅಲಂಕಾರ, ಪಂಚಾಂಗ ಶ್ರವಣ, ಇವತ್ತು ಯಾವ ಅಲಂಕಾರ ಇರಲಿದೆ?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗದಲ್ಲಿ ಯುವಕನ ಮೇಲೆ ಬಿಯರ್‌ ಬಾಟಲಿಯಿಂದ ಅಟ್ಯಾಕ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಶಿವಮೊಗ್ಗ ಜಿಲ್ಲೆಯಲ್ಲಿ ಜಾಸ್ತಿಯಾಗಲಿದೆ ಬಿಸಿಲು, ರಾತ್ರಿ ವೇಳೆ ಮುಂದುವರೆಯುತ್ತಾ ತಂಪು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

Leave a Comment