ಶಿವಮೊಗ್ಗದ ‘ಫ್ರೀಡಂ ಪಾರ್ಕ್’ಗೆ ಸಿಎಂ ಗುದ್ದಲಿ ಪೂಜೆ, ಹೊಸ ಹೆಸರು ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 30 ಸೆಪ್ಟೆಂಬರ್ 2019

https://www.facebook.com/ckdcinternational/videos/2433592173582988/?t=1

ಬೆಂಗಳೂರು ಮಾದರಿಯಲ್ಲಿ ಶಿವಮೊಗ್ಗದ ಹಳೆ ಜೈಲು ಆವರಣದಲ್ಲಿ ಫ್ರೀಡಂ ಪಾರ್ಕ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವತ್ತು ಗುದ್ದಲಿ ಪೂಜೆ ಮಾಡಿದರು. ಇನ್ನು, ಫ್ರೀಡಾಂ ಪಾರ್ಕ್’ಗೆ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರ ಹೆಸರಿಡಬೇಕು ಎಂದು ಉಪಮೇಯರ್ ಚನ್ನಬಸಪ್ಪ ಮನವಿ ಮಾಡಿದ್ದಾರೆ. ಇದಕ್ಕೆ ಸಿಎಂ ಪೂರಕವಾಗಿ ಸ್ಪಂದಿಸಿದ್ದಾರೆ.

70578780 2398489037062520 5710410120999993344 n.jpg? nc cat=106& nc oc=AQnXekVLqRuvewZpVW5basjcccdYIvUEs2y42HQBuTlu8aflgD cPHCjdIvfUPwzmrVu0IDwT1cY1956mtDsUI85& nc ht=scontent.fixe1 1

ಗುದ್ದಲಿ ಪೂಜೆ ಬಳಿಕ ಡಿಎಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ, ಫ್ರೀಡಂ ಪಾರ್ಕ್’ಗೆ ಚಂದ್ರಶೇಖರ್ ಆಜಾದ್ ಅವರ ಹೆಸರಿಡಬೇಕು ಎಂದು ಉಪಮೇಯರ್ ಮನವಿ ಮಾಡಿದರು.

ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ ಅಕ್ಟೋಬರ್ 3ರಂದು ಕ್ಯಾಬಿನೆಟ್ ಸಭೆ ನಡೆಯಲಿದೆ. ಅಲ್ಲಿ ಈ ಕುರಿತು ಚರ್ಚೆ ನಡೆಸಿ, ಅಂತಿಮವಾಗಿ ಹೆಸರು ಘೋಷಿಸಲಾಗುತ್ತದೆ ಎಂದರು.

Prashanth GPS copy

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 30, 2019

Leave a Comment