ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಕನ್ನಡ ಅಧ್ಯಾಪಕ ಲವಗೆ ಪಿಹೆಚ್ಡಿ
SHIVAMOGGA LIVE NEWS | 14 JANUARY 2024
SHIMOGA : ಸಹ್ಯಾದ್ರಿ ಕಲಾ ಕಾಲೇಜು ಕನ್ನಡ ವಿಭಾಗದ ಅಧ್ಯಾಪಕ, ರಂಗಕರ್ಮಿ ಜಿ.ಆರ್.ಲವ ಮಂಡಿಸಿದ ‘ಕನ್ನಡ ನಾಟಕಗಳು : ಓದಿನ ಆಯಾಮಗಳು (ಆಯ್ದ ನಾಟಕಗಳನ್ನು ಅನುಲಕ್ಷಿಸಿ)ʼ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಹೆಚ್ಡಿ ಘೋಷಿಸಿದೆ. ಇವರಿಗೆ ಕುಪ್ಪಳಿ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಮುಖ್ಯಸ್ಥ ಡಾ. ಬಿ.ಎಂ.ಪುಟ್ಟಯ್ಯ ಮಾರ್ಗದರ್ಶನ ಮಾಡಿದ್ದರು. ಹಂಪಿಯ ವಿದ್ಯಾರಣ್ಯದಲ್ಲಿ ಇತ್ತೀಚೆಗೆ ನಡೆದ ನುಡಿಹಬ್ಬ 30ರಂದು ಉನ್ನತ ಶಿಕ್ಷಣ ಸಚಿವ ಮತ್ತು ಸಮಕುಲಾಧಿಪತಿ ಡಾ. ಎಂ.ಸಿ.ಸುಧಾಕರ್ ಪಿಹೆಚ್ಡಿ ಪ್ರದಾನ ಮಾಡಿದರು.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಒತ್ತಿ
LATEST NEWS
- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು






