ಕನ್ನಡ ಅಧ್ಯಾಪಕ ಲವಗೆ ಪಿಹೆಚ್ಡಿ
SHIVAMOGGA LIVE NEWS | 14 JANUARY 2024
SHIMOGA : ಸಹ್ಯಾದ್ರಿ ಕಲಾ ಕಾಲೇಜು ಕನ್ನಡ ವಿಭಾಗದ ಅಧ್ಯಾಪಕ, ರಂಗಕರ್ಮಿ ಜಿ.ಆರ್.ಲವ ಮಂಡಿಸಿದ ‘ಕನ್ನಡ ನಾಟಕಗಳು : ಓದಿನ ಆಯಾಮಗಳು (ಆಯ್ದ ನಾಟಕಗಳನ್ನು ಅನುಲಕ್ಷಿಸಿ)ʼ ಎಂಬ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಹೆಚ್ಡಿ ಘೋಷಿಸಿದೆ. ಇವರಿಗೆ ಕುಪ್ಪಳಿ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಮುಖ್ಯಸ್ಥ ಡಾ. ಬಿ.ಎಂ.ಪುಟ್ಟಯ್ಯ ಮಾರ್ಗದರ್ಶನ ಮಾಡಿದ್ದರು. ಹಂಪಿಯ ವಿದ್ಯಾರಣ್ಯದಲ್ಲಿ ಇತ್ತೀಚೆಗೆ ನಡೆದ ನುಡಿಹಬ್ಬ 30ರಂದು ಉನ್ನತ ಶಿಕ್ಷಣ ಸಚಿವ ಮತ್ತು ಸಮಕುಲಾಧಿಪತಿ ಡಾ. ಎಂ.ಸಿ.ಸುಧಾಕರ್ ಪಿಹೆಚ್ಡಿ ಪ್ರದಾನ ಮಾಡಿದರು.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಒತ್ತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200