ಶಿವಮೊಗ್ಗ ನಗರದ ಇವತ್ತಿನ 10 ಫಟಾಫಟ್‌ ಸುದ್ದಿಗಳು – ಓದಲು ಇಲ್ಲಿ ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗದಲ್ಲಿ ಅವಧೂತರ ನಡೆ, ಭಕ್ತರ ಕಡೆ 

ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.jpg" alt="Samanvaya Kashi - Arjun Avadhootha" width="926" height="521" />

SHIVAMOGGA LIVE NEWS | 14 JANUARY 2024

Fatafat8SHIMOGA : ಭಾರತದತ್ತ ಜಗತ್ತಿನಾದ್ಯಂತ ಜನರು ಆಕರ್ಷಿತರಾಗುತ್ತಿರುವುದಕ್ಕೆ ಈ ದೇಶದ ಶ್ರೇಷ್ಠ ಪರಂಪರೆ, ಜಗತ್ತಿಗೆ ಆಧ್ಯಾತ್ಮಿಕ ಸಂದೇಶ ನೀಡಿದ ಸಾಧು, ಸಂತರು ಕಾರಣ ಎಂದು ಮೈಸೂರಿನ ಶ್ರೀ ಅರ್ಜುನ ಅವಧೂತ ಅವರು ತಿಳಿಸಿದರು. ನಗರದ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಸಮನ್ವಯ ಟ್ರಸ್ಟ್ ನಲ್ಲಿ ಆಯೋಜಿಸಿದ್ದ ದತ್ತ ಪಾರಾಯಣ ಮಂಗಳ – ಸಂಕ್ರಾಂತಿ‌ ಸಂಭ್ರಮ ಮತ್ತು ಅವಧೂತರ ನಡೆ, ಭಕ್ತರ ಕಡೆ ವಿಶೇಷ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ, ದಾವಣಗೆರೆಯ ಶ್ರೀ ರೇಣುಕಾ ಮಾತಾಜಿ ಸಾನ್ನಿಧ್ಯ ವಹಿಸಿದ್ದರು. ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ, ಅಧ್ಯಕ್ಷೆ ಕೆ.ಎಂ.ಗಿರಿಜಾದೇವಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಲವರು ಉಪಸ್ಥಿತರಿದ್ದರು.

ಮುಂದಿನ ಸುದ್ದಿ ಓದಲು ಕೆಳಗಿರುವ NEXT  ಒತ್ತಿ

Leave a Comment