ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಡಾ. ಪದ್ಮಪ್ರಸಾದ್
SHIVAMOGGA LIVE NEWS | 14 JANUARY 2024
SHIMOGA : ಫೆ.1 ಮತ್ತು 2ರಂದು ನಡೆಯಲಿರುವ ಜಿಲ್ಲಾ ಮಟ್ಟದ 18ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಎಸ್.ಪಿ.ಪದ್ಮಪ್ರಸಾದ್ ಅವರನ್ನು ಆಯ್ಕೆ ಮಾಡಲಾಗಿದೆ. ಮೂಲತಃ
ಹೊಸನಗರದವರಾದ ಡಾ. ಪದ್ಮಪ್ರಸಾದ್ ಅವರು, ಸಾಹಿತಿ ಮತ್ತು ಜನಪದ ವಿದ್ವಾಂಸರಾಗಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಡಾ.ಪದ್ಮಪ್ರಸಾದ್ ಅವರ ಹೆಸರನ್ನು ಆಯ್ಕೆ ಮಾಡಲಾಯಿತು. ಜೈನ ಸಾಹಿತ್ಯ, ಜನಪದ, ಸೃಜನಶೀಲ ಸಾಹಿತ್ಯಕ್ಕೆ ಪದ್ಮಪ್ರಸಾದ್ ಅವರು ಅಪಾರ ಕೊಡುಗೆ ನೀಡಿದ್ದಾರೆ.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಒತ್ತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200