ನಿಮ್ಮ ಏರಿಯಾ ಸಮಸ್ಯೆಯ ದೂರು ನೀಡಲು ಶಿವಮೊಗ್ಗ ಪಾಲಿಕೆಯಿಂದ ಹೆಲ್ಪ್ ಲೈನ್, ಯಾವ್ಯಾವ ಸಮಸ್ಯೆಗೆ ಯಾರಿಗೆ ಕರೆ ಮಾಡಬೇಕು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಡಿಸೆಂಬರ್ 2021

ಜನರ ಸಮಸ್ಯೆ ಆಲಿಸಲು ಮಹಾನಗರ ಪಾಲಿಕೆ ವತಿಯಿಂದ ವಿಭಾಗಕ್ಕೊಬ್ಬರು ಮುಖ್ಯಸ್ಥರನ್ನು ನೇಮಿಸಲಾಗಿದೆ. ಅವರ ಮೊಬೈಲ್ ನಂಬರ್’ಗಳನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಲಾಗಿದೆ.

ADVT JULY NANJAPPA HOSPITAL HOME LAB TESTING

ಬೀದಿ ದೀಪ, ನೀರು ಪೂರೈಕೆ ವ್ಯತ್ಯಯ, ಬೀದಿ ನಾಯಿ ಹಾವಳಿ ಸೇರಿದಂತೆ ವಿವಿಧ ಸಮಸ್ಯೆಗಳನ್ನುಗೆ ಮಹಾನಗರ ಪಾಲಿಕೆಯನ್ನು ಸಂಪರ್ಕಿಸುವುದು ಕಷ್ಟವಾಗುತಿತ್ತು. ಈ ಸಮಸ್ಯೆ ನೀಗಿಸಲು ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಅವರು ಹೊಸ ಪ್ರಯೋಗ ಆರಂಭಿಸಿದ್ದಾರೆ.

ವಿಭಾಗಕ್ಕೊಬ್ಬರು ಮುಖ್ಯಸ್ಥರ ನೇಮಕ

ಪ್ರತ್ಯೇಕವಾಗಿ ಒಂದೊಂದು ಸಮಸ್ಯೆಗೆ ಒಬ್ಬೊಬ್ಬ ಅಧಿಕಾರಿಯನ್ನು ಮುಖ್ಯಸ್ಥರಾಗಿ ನೇಮಿಸಲಾಗಿದೆ. ಇದರ ಹೊರತಾಗಿ ಹೆಲ್ಪ್ ಲೈನ್ ನೆಂಬರ್ ಬಿಡುಗಡೆ ಮಾಡಲಾಗಿದೆ.

ಯಾವುದೆ ಸಮಸ್ಯೆಗೆ ಸಾರ್ವಜನಿಕರು 18004257677 ನಂಬರ್’ಗೆ ಕರೆ ಮಾಡಬಹುದಾಗಿದೆ.

ಪಾಲಿಕೆ ಆಡಳಿತ ಹಾಗೂ ಆಶ್ರಯ ವಿಭಾಗಕ್ಕೆ ಸಂಬಂಧಿಸಿದ ದೂರು ನೀಡಲು ಉಪ ಆಯುಕ್ತರು ಪ್ರಮೋದ್ ಹೆಚ್.ಪಿ – 9538534685 / 6361468740,

ಪಾಲಿಕೆ ವ್ಯಾಪ್ತಿಯ ವಿವಿಧ ಕಾಮಗಾರಿಗಳು, ಕಟ್ಟಡ ಪರವಾನಿಗೆ ಹಾಗೂ ಒಳಚರಂಡಿ ನಿರ್ವಹಣೆಗೆ ಸಂಬಂಧಿಸಿದಂತೆ ದೂರು ನೀಡಲು ಪಿ.ಆರ್.ಓ- ತುಷಾರ್ ಬಿ. ಹೊಸೂರ್, ಡೊಂಕಪ್ಪ – ಇಇ, ಹರೀಶ್-ಇಇ -9449651855 / 9448146358,

ಬೀದಿ ದೀಪ ನಿರ್ವಹಣೆಗೆ ಸಂಬಂಧಿಸಿದ ದೂರು ನೀಡಲು ವಿದ್ಯುತ್ ಇಇ ಶ್ರೀಧರ್-8762288680,

ನೀರು ಸರಬರಾಜು ಸಂಬಂಧಿಸಿದ ದೂರು ನೀಡಲು ರಮೇಶ್-ಇಇ (ಕೆಯುಡಬ್ಲ್ಯೂಎಸ್ &ಡಿಬಿ)-9480689673 / 9480813132,

ನಗರ ಸ್ವಚ್ಛತೆಗೆ ಸಂಬಂಧಿಸಿದ ದೂರು ನೀಡಲು ಪಾಲಿಕೆ ಆರೋಗ್ಯಾಧಿಕಾರಿ ಡಾ|| ಮದಕರಿನಾಯಕ ಹೆಚ್.ಬಿ.-7676135028,

ವ್ಯಾಪಾರ ಪರವಾನಿಗೆ ಹಾಗೂ ಜನನ-ಮರಣ ಪ್ರಮಾಣ ಪತ್ರದ ಕುರಿತು ವಿಚಾರಿಸಲು ಅಮೋಘ್ ಎಸ್.ಕವಲಗಿ -9449324245,

ಬೀಡಾಡಿ ಜಾನುವಾರುಗಳು ಹಾಗೂ ಬೀದಿ ನಾಯಿಗಳ ಉಪದ್ರವ ಕುರಿತು ದೂರ ನೀಡಲು ಪಶುವೈದ್ಯಾಧಿಕಾರಿ ಡಾ|| ರೇಖಾ ಎಸ್.ಟಿ. -9886326268,

ಕಂದಾಯ ಶಾಖೆಗೆ ಸಂಬಂಧಿಸಿದಂತೆ ದೂರು ನೀಡಲು ಉಪ ಆಯುಕ್ತರು (ಕಂ) ನಾಗೇಂದ್ರ ಡಿ., ಕಂದಾಯಾಧಿಕಾರಿ ಬಾಲಾಜಿ ಮತ್ತು ಸುನೀತಾ -9880396995 / 8762019195 / 9482056858 / 7892009461

ಈ ನಂಬರ್’ಗಳನ್ನು ಸಂಪರ್ಕಿಸಿ ನಿಮ್ಮ ಏರಿಯಾ ಸಂಬಂಧ ದೂರು ಕುಂದುಕೊರತೆಗಳ ಕುರಿತು ಬಗೆಹರಿಸಿಕೊಳ್ಳಬಹುದಾಗಿದೆ.

shivamogga live subscribe band

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 1, 2021

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment