ದೀಪಾವಳಿ, ಪ್ರವಾಸಿಗರ ಸಂಖ್ಯೆ ಹೆಚ್ಚಳ, ಅ.21ರಂದೂ ಶಿವಮೊಗ್ಗ ಮೃಗಾಲಯ ಓಪನ್‌

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

ಶಿವಮೊಗ್ಗ: ದೀಪಾವಳಿ ಹಿನ್ನೆಲೆ ಸಾರ್ವಜನಿಕರು ಮೃಗಾಲಯ (Zoo) ವೀಕ್ಷಣೆಗೆ ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಕಾಲೇಜು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ತ್ಯಾವರೆಕೊಪ್ಪದ ಹುಲಿ ಸಿಂಹಧಾಮದಲ್ಲಿ ಮೃಗಾಲಯ ಹಾಗೂ ಸಫಾರಿ ವೀಕ್ಷಣೆಯನ್ನು ಅ.21 ಸಹ ತೆರೆದಿರುತ್ತದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರೈಲು ಮಾರ್ಗ ಪರೀಶೀಲನೆ, ವಾಹನಗಳ ಒಡಾಟಕ್ಕೆ ಬದಲಿ ಮಾರ್ಗ

ಹೆಚ್ಚಿನ Shimoga News, Shivamogga News ಮತ್ತು SHIVAMOGGA CITY ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
Kalleshwara-Enterprises.webp

© ಶಿವಮೊಗ್ಗ ಲೈವ್‌ : ಅಕ್ಟೋಬರ್ 18, 2025

Leave a Comment