ಶಿವಮೊಗ್ಗ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಶ್ರೀರಾಮ ನವಮಿ ಮತ್ತು ಹನುಮ ಜಯಂತಿ ಅಂಗವಾಗಿ ಶೋಭಾಯಾತ್ರೆ (Shobhayatra) ನಡೆಸಲಾಯಿತು. ಗೋಪಿ ವೃತ್ತದಿಂದ ಆರಂಭವಾದ ಶೋಭಾಯಾತ್ರೆಯನ್ನು ದೊಡ್ಡ ಸಂಖ್ಯೆಯ ಜನರು ಕಣ್ತುಂಬಿಕೊಂಡರು.
ಇದನ್ನೂ ಓದಿ : ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್ನಲ್ಲಿ ಪರಿಶೀಲನೆ

ಗೋಪಿ ವೃತ್ತದಿಂದ ದುರ್ಗಿಗುಡಿ, ಜೈಲ್ ವೃತ್ತ, ಕುವೆಂಪು ರಸ್ತೆ, ಶಿವಮೂರ್ತಿ ಸರ್ಕಲ್, ಸವಳಂಗ ರಸ್ತೆ ಮಾರ್ಗವಾಗಿ ಉಷಾ ನರ್ಸಿಂಗ್ ಬಳಿ ಸರ್ಕಲ್ವರೆಗೆ ಮರೆವಣಿಗೆ ನಡೆಯಿತು. ರಸ್ತೆಯ ಇಕ್ಕೆಲದಲ್ಲಿಯು ನಿಂತು ಜನರು ಶೋಭಾಯಾತ್ರೆ ಕಣ್ತುಂಬಿಕೊಂಡರು. ಇಲ್ಲಿವೆ ಶೋಭಾಯಾತ್ರೆ ಫೋಟೊಗಳು.










ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
