‘ಶೇಷಗಿರಿ ಭಟ್ ಹಠಾವೋ, ಸಿಗಂದೂರು ಬಚಾವೊ ಘೋಷಣೆಯೊಂದಿಗೆ ಸಿಗಂದೂರು ಚಲೋ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

119060214 954258745054036 6933822829653446782 o.jpg? nc cat=105& nc sid=110474& nc ohc=jztG790PCawAX8gAOuD& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶೇಷಗಿರಿ ಭಟ್ ಹಠಾವೊ, ಸಿಗಂದೂರು ಬಚಾವೋ ಘೋಷಣೆಯೊಂದಿಗೆ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ವತಿಯಿಂದ ಸಿಗಂದೂರು ಚಲೋ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸೈದಪ್ಪ ಗುತ್ತೇದಾರ್ ತಿಳಿಸಿದರು.

122211450 1248177835543634 508377011150023375 n.jpg? nc cat=103&ccb=2& nc sid=8024bb& nc ohc=sIDEGsWHcVMAX yL0Bd& nc oc=AQnfxwoWDEp rOOaqPz6ZSMJbQgh9kG9RXRQ7kGqNrAX0PVc5msuU1PseADBq69Mmf4& nc ht=scontent.fblr11 1

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೈದಾಪುರ ಗುತ್ತೇದಾರ್ ಅವರು, ಶೇಷಗಿರಿ ಭಟ್ ಅವರ ಸಹೋದರ ದೇವಸ್ಥಾನದಲ್ಲಿ ಮಾಡಿದ ರಂಪಾಟ, ಹಲ್ಲೆ ವಿರುದ್ಧ ಜಿಲ್ಲಾಧಿಕಾರಿ ಅವರು ಕ್ರಮ ಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 29ರಂದು ಸಿಗಂದೂರು ಲಾಂಚ್‍ನಿಂದ ದೇವಸ್ಥಾನದವರೆಗೆ ಮೆರವಣಿಗೆ ನಡೆಸಾಗುತ್ತದೆ ಎಂದರು.

122428090 983860098760567 2816976454692017560 n.jpg? nc cat=108& nc sid=8024bb& nc ohc=SiPKieh1mQMAX H6SoY& nc ht=scontent.fblr1 4

ಸಮಿತಿ ರಚನೆಗೆ ವಿರೋಧ

ಸಿಗಂದೂರು ದೇವಸ್ಥಾನದ ಅರ್ಚಕರ ವಿರುದ್ಧ ಜಿಲ್ಲಾಧಿಕಾರಿ ಅವರು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಹಿಂದುಳಿದ ವರ್ಗದ ದೇವಸ್ಥಾನದ ನಿರ್ವಹಣೆಗೆ ಸಮಿತಿ ರಚನೆ ಮಾಡಿದ್ದಾರೆ. ಈ ನಿರ್ಧಾರದಿಂದ ಸರ್ಕಾರ ಮತ್ತು ಜಿಲ್ಲಾಡಳಿತ ಹಿಂದಕ್ಕೆ ಬರಬೇಕು ಎಂದು ಅವರು ಒತ್ತಾಯಿಸಿದರು.

122569515 985496425263601 186764312706410466 o.jpg? nc cat=109&ccb=2& nc sid=110474& nc ohc=ULbZk K2k6gAX Vx3dX& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment