ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 DECEMBER 2020
ರೈತ ಸಂಘದ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಸಾಮೂಹಿಕ ಸಿಮ್ ಪೋರ್ಟ್ ಚಳವಳಿ ನಡೆಸಲಾಯಿತು. ಜಿಯೋ ಸಿಮ್ನಿಂದ ಏರ್ಟೆಲ್ಗೆ ತಮ್ಮ ಸಿಮ್ಗಳನ್ನು ಪೋರ್ಟ್ ಮಾಡಿಸಿಕೊಳ್ಳಲಾಗಿದೆ.
ಶಿವಮೂರ್ತಿ ಸರ್ಕಲ್ನಲ್ಲಿರುವ ಏರ್ಟೆಲ್ ಕಚೇರಿಗೆ ತೆರಳಿದ ರೈತರು, ತಮ್ಮ ಸಿಮ್ಗಳನ್ನು ಜಿಯೋದಿಂದ ಪೋರ್ಟ್ ಮಾಡಿಸಿಕೊಂಡರು. ಮತ್ತಷ್ಟು ರೈತರು ತಮ್ಮ ಸಿಮ್ಗಳನ್ನು ಪೋರ್ಟ್ ಮಾಡಿಕೊಳ್ಳಲಿದ್ದಾರೆ ಎಂದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರು ಕೃಷಿ, ಎಪಿಎಂಸಿ ಕಾಯ್ದೆಗಳು ಅಂಬಾನಿ, ಅದಾನಿಗಳ ಪರವಾಗಿದೆ ಎಂದು ಆರೋಪಿಸಿ ರೈತ ಸಂಘದ ವತಿಯಿಂದ ಸಾಮೂಹಿಕ ಸಿಮ್ ಪೋರ್ಟ್ ಚಳವಳಿ ನಡೆಸಲಾಗುತ್ತಿದೆ.
ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಉಪಾಧ್ಯಕ್ಷ ಹಿಟ್ಟೂರು ರಾಜು, ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ.ಜಗದೀಶ್, ಪ್ರಮುಖರಾದ ಶೇಖರಪ್ಪ, ಎಂ.ಡಿ.ನಾಗರಾಜ್ ಸೇರಿ ಹಲವರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200