ಶಿವಮೊಗ್ಗದಲ್ಲಿ ಸೈಟ್‌ ಖರೀದಿಸುವ ಮುನ್ನ ಹುಷಾರ್‌, ಯಾರದ್ದೋ ಸೈಟ್‌ ಮತ್ಯಾರಿಗೋ ಮಾರಲು ಯತ್ನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 MAY 2023

SHIMOGA : ಯಾರದ್ದೋ ಸೈಟನ್ನು (Site Selling) ತಮ್ಮದೆಂದು ಮಾರಾಟ ಮಾಡಿ ಹಣ ಪಡೆದು ವಂಚಿಸಿರುವ ಸಂಬಂಧ ಶಿವಮೊಗ್ಗ ನಗರದಲ್ಲಿ ಪ್ರಕರಣ ದಾಖಲಾಗಿದೆ. ಸೈಟ್‌ ಖರೀದಿಗೆ ಮುಂದಾಗಿದ್ದ ವ್ಯಕ್ತಿ 25 ಲಕ್ಷ ರೂ. ಹಣ ಕಡೆದುಕೊಂಡಿದ್ದಾರೆ. ಈಗ ಸೈಟು ಇಲ್ಲದೆ, ಹಣವು ಸಿಗದೆ ಕಂಗಾಲಾಗಿದ್ದಾರೆ.

Crime-News-General-Image

ಏನಿದು ಪ್ರಕರಣ?

ಶಿವಮೊಗ್ಗದಲ್ಲಿ ಉದ್ಯಮಿಯೊಬ್ಬರು ಸೈಟ್‌ ಖರೀದಿಗೆ (Site Selling) ಮುಂದಾಗಿದ್ದಾರೆ. ವ್ಯಕ್ತಿಯೊಬ್ಬರು ತಾನು ಸೈಟ್‌ ಕೊಡಿಸುತ್ತೇನೆ ಎಂದು ತಿಳಿಸಿದ್ದು, ಶುಭ ಮಂಗಳ ಕಲ್ಯಾಣ ಮಂಟಪ ಸಮೀಪ 20X30 ಅಳತೆಯ ಸೈಟ್‌ ತೋರಿಸಿದ್ದಾರೆ. ಈ ಸೈಟ್‌ ತನ್ನ ಹೆಸರಿನಲ್ಲಿಯೇ ಇದೆ ಎಂದು ಪಾಲಿಕೆಯ ಪಿಐಡಿ ನಂಬರ್‌ ತೋರಿಸಿದ್ದಾರೆ.

ಇದನ್ನೂ ಓದಿ – ತಾಳಗುಪ್ಪ – ಬೆಂಗಳೂರು ಇಂಟರ್‌ ಸಿಟಿ ರೈಲು ಮೇ 23ರಂದು ತುಮಕೂರಿನ ತನಕ ಮಾತ್ರ ಸಂಚರಿಸಲಿದೆ, ಇಲ್ಲಿದೆ ಕಾರಣ

ಉದ್ಯಮಿಗೆ ಸೈಟ್‌ ಒಪ್ಪಿಗೆಯಾಗಿದ್ದು 50 ಸಾವಿರ ರೂ. ಮುಂಗಡ ಹಣ ಪಾವತಿಸಿದ್ದಾರೆ. ಬಳಿಕ ಬ್ಯಾಂಕ್‌ನಿಂದ ಸಾಲ ಪಡೆದು 24.50 ಲಕ್ಷ ರೂ. ಹಣದ ಡಿಡಿಯನ್ನು ಆ ವ್ಯಕ್ತಿಗೆ ಹಸ್ತಾಂತರಿಸಿದ್ದಾರೆ. ಆದರೆ ಬಹು ಸಮಯದವರೆಗೆ ಸೈಟಿನ ಖಾತೆ ಉದ್ಯಮಿ ಹೆಸರಿಗೆ ವರ್ಗವಾಗಿರಲಿಲ್ಲ. ಮಹಾನಗರ ಪಾಲಿಕೆಯಲ್ಲಿ ವಿಚಾರಿಸಿದಾಗ ಅಸಲಿ ವಿಚಾರ ಗೊತ್ತಾಗಿದೆ.

ನಕಲಿ ಸೈಟ್‌, ನಕಲಿ ಪಿಐಡಿ ನಂಬರ್‌

ಉದ್ಯಮಿಗೆ ಮಾರಾಟ ಮಾಡಿದ್ದ ಸೈಟ್‌ ವಾಸ್ತವದಲ್ಲಿ ಮಹಾನಗರ ಪಾಲಿಕೆಯ ಸ್ವತ್ತಾಗಿತ್ತು. ಇದೆ ಕಾರಣಕ್ಕೆ ಮಾರಾಟ ಮಾಡಿದ್ದ ವ್ಯಕ್ತಿಯ ಹೆಸರಿನಿಂದ ಉದ್ಯಮಿ ಹೆಸರಿಗೆ ಖಾತೆ ವರ್ಗಾವಣೆಯಾಗಿರಲಿಲ್ಲ. ಪಾಲಿಕೆಯಲ್ಲಿ ನಕಲಿ ಪಿಐಡಿ ನಂಬರ್‌ ಹಾಕಿ ಸೈಟ್‌ ಮಾರಾಟ ಮಾಡಲು ಮುಂದಾಗಿದ್ದ ವ್ಯಕ್ತಿಯ ಹೆಸರಿನಲ್ಲಿಯೇ ಖಾತೆ ಚಾಲ್ತಿಯಲ್ಲಿದೆ ಎಂಬಂತೆ ಬಿಂಬಿಸಲಾಗಿತ್ತು ಎಂದು ಉದ್ಯಮಿ ದೂರಿನಲ್ಲಿ ಆರೋಪಿಸಿದ್ದಾರೆ.

WATCH VIDEO

[su_button url=”https://admission.parishramaneetacademy.com/smglive/” target=”blank” style=”glass” background=”#0003ab” color=”#ffffff” size=”6″ radius=”0″ icon=”icon: chevron-right”]ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ[/su_button]

ನಿಜ ಸಂಗತಿ ತಿಳಿಯುತ್ತಿದ್ದಂತೆ, ಉದ್ಯಮಿ ಕೂಡಲೆ ಸೈಟ್‌ ಮಾರಾಟ ಮಾಡಿದ ವ್ಯಕ್ತಿಯನ್ನು ಸಂಪರ್ಕಿಸಿ ಹಣ ವಾಪಸ್‌ ಕೇಳಿದ್ದಾರೆ. ಆದರೆ ಆ ವ್ಯಕ್ತಿ ಹಣ ಹಿಂತಿರುಗಿಸಲು ವಿಳಂಬ ಮಾಡಿ, ಫೋನ್‌ ರಿಸೀವ್‌ ಮಾಡದೆ ಇದ್ದಿದ್ದರಿಂದ ವಿನೋಬನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png“]ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಕ್ಲಿಕ್‌ ಮಾಡಿ[/su_button][/su_animate]

SHIVAMOGGA LIVE NITIN KAIDOTLU QUOTE jpg

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 21, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment