ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 28 JUNE 2023
SHIMOGA : ಇಂಜಿನಿಯರ್ ಪತ್ನಿ ಹತ್ಯೆ ಕೇಸ್ನ ಪ್ರಮುಖ ಆರೋಪಿ ಕಾರು ಚಾಲಕ (Car Driver) ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಜೂ.17ರಂದು ಶಿವಮೊಗ್ಗದ ವಿಜಯನಗರದಲ್ಲಿ ಒಂಟಿ ಮಹಿಳೆಯ ಹತ್ಯೆ ಮಾಡಿ, 35 ಲಕ್ಷ ರೂ. ಹಣ ದೋಚಿದ್ದರು.

ಪ್ರಕರಣದ ಪ್ರಮುಖ ಆರೋಪಿ ಕಾರು ಚಾಲಕ ಹನುಮಂತ ನಾಯ್ಕ ಸೇರಿ ಆರು ಮಂದಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಇವತ್ತು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಇದನ್ನೂ ಓದಿ – ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕರೆಂಟ್ ಶಾಕ್, ಇಬ್ಬರು ಸ್ಥಳದಲೇ ಸಾವು
ವಿಜಯನಗರದ 2ನೇ ತಿರುವಿನಲ್ಲಿರುವ ನೀರಾವರಿ ಇಲಾಖೆ ಇಂಜಿನಿಯರ್ ಮನೆಗೆ ನುಗ್ಗಿದ್ದ ಆರೋಪಿಗಳು, ಇಂಜಿನಿಯರ್ ಪತ್ನಿ ಕಮಲಮ್ಮ ಅವರನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದರು. ಆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು. ತನಿಖೆ ನಡೆಸಿದ ತುಂಗಾ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಇದನ್ನೂ ಓದಿ – ಇಂಜಿನಿಯರ್ ಪತ್ನಿ ಹತ್ಯೆ ಕೇಸ್, ಮನೆಯಲ್ಲಿದ್ದ 35 ಲಕ್ಷ ರೂ. ಹಣ ಮಿಸ್ಸಿಂಗ್, ಒಬ್ಬನ ಮೇಲೆ ಅನುಮಾನ, ಯಾರದು?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






