ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | SNAKE | 26 ಮೇ 2022
ಶಿವಮೊಗ್ಗ ನ್ಯಾಯಾಲಯದ ಕೊಠಡಿಯೊಳಗೆ ಹಾವು (SNAKE) ಕಾಣಿಸಿಕೊಂಡು ಕೆಲ ಹೊತ್ತು ಸಿಬ್ಬಂದಿ ಆತಂಕಕ್ಕೀಡಾಗಿದ್ದರು. ಉರಗ ರಕ್ಷಕ ಸ್ನೇಕ್ ಕಿರಣ್ ಅವರು ಸ್ಥಳಕ್ಕಾಗಮಿಸಿ ಹಾವನ್ನು ರಕ್ಷಣೆ ಮಾಡಿದ್ದಾರೆ.
ಬೆಳಗ್ಗೆ ಸಿಬ್ಬಂದಿ ನ್ಯಾಯಾಲಯಕ್ಕೆ ಬಂದು ಕೊಠಡಿ ಬಾಗಿಲು ತೆಗೆದಾಗ ಹಾವು ಕಾಣಿಸಿಕೊಂಡಿದೆ. ಆತಂಕಗೊಂಡ ಸಿಬ್ಬಂದಿ ಕೂಡಲೆ ಸ್ನೇಕ್ ಕಿರಣ್ ಅವರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಅವರು ಸುಮಾರು ಒಂದೂವರೆ ಅಡಿ ಉದ್ದವಿದ್ದ ತೋಳದ ಹಾವನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ತೋಳದ ಹಾವಿನ ಕುರಿತು ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ – ಅರೆ ಬೆತ್ತಲಾಗಿ ತಾಲೂಕು ಪಂಚಾಯಿತಿ ಕಚೇರಿ ಕಸ ಗುಡಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





