ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಜನವರಿ 2022
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮನೆಯಲ್ಲಿದ್ದ ಮಿಕ್ಸಿಯೊಳಗೆ ಸೇರಿಕೊಂಡಿದ್ದ ನಾಲ್ಕೂವರೆ ಅಡಿ ಉದ್ದದ ಹಾವನ್ನು ಉರಗ ರಕ್ಷಕ ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ.
ಶಿವಮೊಗ್ಗ ತಾಲೂಕು ಹೊಳೆ ಬೆನವಳ್ಳಿಯ (ಹಕ್ಕಿಪಿಕ್ಕಿ ಕ್ಯಾಂಪ್) ಸಂತೋಷ್ ಅವರ ಮನೆಯ ಮಿಕ್ಸಿಯಲ್ಲಿ ಹಾವು ಸೇರಿಕೊಂಡಿತ್ತು. ಮಿಕ್ಸಿ ಒಳಗೆ ಹಾವು ಸೇರುವುದನ್ನು ಸಂತೋಷ್ ಅವರ ಪತ್ನಿ ಗಮನಿಸಿದ್ದರು.
ಹಾವು ಇರುವ ಮಿಕ್ಸಿಯನ್ನು ಚೀಲದಲ್ಲಿ ಹಾಕಿಕೊಂಡ ದಂಪತಿ, ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿದ್ದರು. ಚೀಲದ ಸಹಿತ ಹೊಳೆ ಬಸ್ ನಿಲ್ದಾಣದ ಬಳಿಗೆ ದಂಪತಿ, ಅದನ್ನು ಸ್ನೇಕ್ ಕಿರಣ್ ಅವರಿಗೆ ಹಸ್ತಾಂತರಿಸಿದ್ದಾರೆ.
ಚೀಲದಿಂದ ಮಿಕ್ಸಿಯನ್ನು ಹೊರಗೆ ತೆಗೆದ ಸ್ನೇಕ್ ಕಿರಣ್, ಒಳಗೆ ಸೇರಿದ್ದ ಹಾವನ್ನ ರಕ್ಷಣೆ ಮಾಡಿದ್ದಾರೆ. ನಾಲ್ಕೂವರೆ ಅಡಿ ಉದ್ದದ ಕೇರೆ ಹಾವು ಸೇರಿತ್ತು. ಇದನ್ನು ಸ್ನೇಕ್ ಕಿರಣ್ ರಕ್ಷಣೆ ಮಾಡಿದ್ದಾರೆ.

LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






