ದುರ್ಗಿಗುಡಿ ಕನ್ನಡ ಸಂಘ ಆಕ್ರೋಶ | ಶಿವರಾಜ್‌ ಕುಮಾರ್‌ ಸಿನಿಮಾ ಹಾಡುಗಳ ಕಾರ್ಯಕ್ರಮ – ಫಟಾಫಟ್‌ ನ್ಯೂಸ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 3 JANUARY 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವರಾಜ್‌ ಕುಮಾರ್‌ ಸಿನಿಮಾ ಗೀತೆಗಳು

SHIMOGA : ರಾಗ ರಂಜನಿ ಟ್ರಸ್ಟ್  ವತಿಯಿಂದ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಜ.7ರಂದು ಸಂಜೆ 5.30ಕ್ಕೆ ಶಿವರಾಜ್ ಕುಮಾರ್ ಅಭಿನಯಿಸಿರುವ ಚಲನಚಿತ್ರಗೀತೆಗಳ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶ ಇರಲಿದೆ ಎಂದು ರಾಗ ರಂಜನಿ ಟ್ರಸ್ಟ್ ಅಧ್ಯಕ್ಷ ಪ್ರಹ್ಲಾದ್ ದೀಕ್ಷಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದುರ್ಗಿಗುಡಿ ಕನ್ನಡ ಸಂಘ ಆಕ್ರೋಶ

SHIMOGA : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಬಂಧನವನ್ನು ದುರ್ಗಿಗುಡಿ ಕನ್ನಡ ಸಂಘ ಖಂಡಿಸಿದೆ. ಕರ್ನಾಟಕದಲ್ಲಿ ಕನ್ನಡವೆ ಸಾರ್ವಭೌಮ. ಕನ್ನಡ ಪ್ರಾಧ್ಯಾನ್ಯತೆ ನಾಮಫಲಕಗಳು ಇರಬೇಕೆಂದು ಹೋರಾಟ ಮಾಡಿದ ಟಿ.ಎ.ನಾರಾಯಣಗೌಡರನ್ನೂ ಬಂದಿಸಿರುವುದು ಖಂಡನೀಯ. ಎಲ್ಲಾ ರಾಜ್ಯಗಳಲ್ಲಿ ಅವರ ಭಾಷೆಗೆ ಪ್ರಾಧ್ಯಾನತೆ ಕೊಟ್ಟಿದ್ದಾರೆ.  ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮಲತಾಯಿ ಧೋರಣೆ ಏಕೆ, ಸರ್ಕಾರ ಈ ಕೂಡಲೇ ಟಿ,ಎ.ನಾರಾಯಣಗೌಡ ಅವರನ್ನು ಬಿಡುಗಡೆ ಮಾಬೇಕು ಎಂದು ದುರ್ಗಿಗುಡಿ ಕನ್ನಡ ಸಂಘ ಆಗ್ರಹಿಸಿದೆ.‌

ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೇ ಬೈಕ್‌ಗೆ ಒಂದೂವರೆ ಮೀಟರ್‌ಗಿಂತಲೂ ಹೆಚ್ಚು ಉದ್ದದ ದಂಡದ ಬಿಲ್‌, ಫೈನ್‌ ಮೊತ್ತ ಎಷ್ಟು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment