SHIMOGA CITY | ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್, ಬಾಕಿ ಉಳಿಸಿಕೊಂಡರೆ ನೀರು ಪೂರೈಕೆ ಕಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 FEBRUARY 2021

ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ವಿಶೇಷ ಕೌಂಟರ್‍ಗಳನ್ನು ತೆರೆಲಾಗಿದೆ. ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗವು ಈ ಸಂಬಂಧ ಪ್ರಕಟಣೆಯಲ್ಲಿ  ತಿಳಿಸಿದೆ.

ಎಲ್ಲೆಲ್ಲಿ ವಿಶೇಷ ಕೌಂಟರ್?

ದುರ್ಗಿಗುಡಿ ಸರ್ಕಾರಿ ಶಾಲೆ ಹತ್ತಿರ, ಶಾಂತಿನಗರ ಪೊಲೀಸ್ ಚೌಕಿ ಸರ್ಕಲ್ ಹತ್ತಿರ, ವಿನೋಬನಗರ ಪೊಲೀಸ್ ಚೌಕಿ ಹತ್ತಿರ ಹಾಗೂ ವಿದ್ಯಾನಗರ ಕೆನರಾ ಬ್ಯಾಂಕ್ ಹತ್ತಿರ ವಿಶೇಷ ಕಂದಾಯ ವಸೂಲಾತಿ ಕೌಂಟರ್ ಗಳನ್ನು ತೆರೆಯಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ

ಫೆಬ್ರವರಿ 7ರಂದು ವಿಶೇಷ ಕೌಂಟರ್‍ಗಳ ಕಾರ್ಯ ನಿರ್ವಹಿಸಲಿವೆ. ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕ ಕಡಿತಗೊಳಿಲಾಗುತ್ತದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 4, 2021

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ATNC, ಕಮಲಾ ನೆಹರು ಕಾಲೇಜು ವಿದ್ಯಾರ್ಥಿಗಳಿಂದ ವಿಭಿನ್ನ ಮನವಿ, ಏನಿದು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಶಿವಮೊಗ್ಗದಲ್ಲಿ ಬೆಳಗಿನ ಜಾವ ಹಿಂಬದಿಯಿಂದ ಬಂದು ವೃದ್ಧೆಯ ಕೈ ಹಿಡಿದ ಯುವಕ, ಆಗಿದ್ದೇನು?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

ಮೈದೊಳಲಿನಲ್ಲಿ ವೈಭವದ ಬ್ರಹ್ಮ ರಥೋತ್ಸವ, ಏನೇನೆಲ್ಲ ಪೂಜೆ ಆಯ್ತು? ಹೇಗಿತ್ತು ಜಾತ್ರೆ ಸಂಭ್ರಮ?

Leave a Comment