ಶಿವಮೊಗ್ಗ ಲೈವ್
SHIVAMOGGA LIVE NEWS, 21 DECEMBER 2024
ಶಿವಮೊಗ್ಗ : ಅನಾರೋಗ್ಯ ಹಿನ್ನೆಲೆ ಚಿಕಿತ್ಸೆಗೆ ಅಮೆರಿಕಾಗೆ ತೆರಳಿರುವ ನಟ ಶಿವರಾಜ್ ಕುಮಾರ್ (Shivarajkumar) ಶೀಘ್ರ ಗುಣವಾಗಲಿ ಎಂದು ಪ್ರಾರ್ಥಿಸಿ ಶಿವಮೊಗ್ಗದಲ್ಲಿ ಪೂಜೆ ಸಲ್ಲಿಸಲಾಯಿತು. ಜ್ಯುವೆಲ್ ರಾಕ್ ಹೊಟೇಲ್ ರಸ್ತೆಯಲ್ಲಿರುವ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ನಟ ಶಿವರಾಜ್ ಕುಮಾರ್ ಅಭಿಮಾನಿಗಳು ಮತ್ತು ಐಎನ್ಟಿಯುಸಿ ಸಂಘಟನೆ ವತಿಯಿಂದ ದೇವರಿಗೆ ಪೂಜೆ ಸಲ್ಲಿಸಲಾಯಿತು. ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಪೂಜೆ ಸಲ್ಲಿಸಿ, ಈಡುಗಾಯಿ ಒಡೆಯಲಾಯಿತು. ಇದೇ ವೇಳೆ ನಟ ಶಿವರಾಜ್ ಕುಮಾರ್ ಶೀಘ್ರ ಗುಣವಾಲಿ ಎಂದು ಘೋಷಣೆ ಕೂಗಿದರು. ಇಲ್ಲಿದೆ ಪೂಜೆಯ ವಿಡಿಯೋ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು