SHIVAMOGGA LIVE NEWS, 21 DECEMBER 2024
ಶಿವಮೊಗ್ಗ : ಅನಾರೋಗ್ಯ ಹಿನ್ನೆಲೆ ಚಿಕಿತ್ಸೆಗೆ ಅಮೆರಿಕಾಗೆ ತೆರಳಿರುವ ನಟ ಶಿವರಾಜ್ ಕುಮಾರ್ (Shivarajkumar) ಶೀಘ್ರ ಗುಣವಾಗಲಿ ಎಂದು ಪ್ರಾರ್ಥಿಸಿ ಶಿವಮೊಗ್ಗದಲ್ಲಿ ಪೂಜೆ ಸಲ್ಲಿಸಲಾಯಿತು. ಜ್ಯುವೆಲ್ ರಾಕ್ ಹೊಟೇಲ್ ರಸ್ತೆಯಲ್ಲಿರುವ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನಟ ಶಿವರಾಜ್ ಕುಮಾರ್ ಅಭಿಮಾನಿಗಳು ಮತ್ತು ಐಎನ್ಟಿಯುಸಿ ಸಂಘಟನೆ ವತಿಯಿಂದ ದೇವರಿಗೆ ಪೂಜೆ ಸಲ್ಲಿಸಲಾಯಿತು. ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ ನೇತೃತ್ವದಲ್ಲಿ ಪೂಜೆ ಸಲ್ಲಿಸಿ, ಈಡುಗಾಯಿ ಒಡೆಯಲಾಯಿತು. ಇದೇ ವೇಳೆ ನಟ ಶಿವರಾಜ್ ಕುಮಾರ್ ಶೀಘ್ರ ಗುಣವಾಲಿ ಎಂದು ಘೋಷಣೆ ಕೂಗಿದರು. ಇಲ್ಲಿದೆ ಪೂಜೆಯ ವಿಡಿಯೋ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು