ಯಡಿಯೂರಪ್ಪ ಆರೋಗ್ಯ ಸುಧಾರಣೆಗೆ ಶಿವಮೊಗ್ಗದಲ್ಲಿ ವಿಶೇಷ ಪೂಜೆ, ಹೋಮ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕರೋನದಿಂದ ಗುಣವಾಗಿದ್ದು, ಅವರ ಆರೋಗ್ಯ ಸುಧಾರಿಸಿ, ಯಾವುದೇ ತೊಂದರೆ ಆಗದಂತೆ ಪ್ರಾರ್ಥಿಸಿ ಇವತ್ತು ವಿಧಾನ ಪರಿಷತ್ ಸದಸ್ಯ ರುದ್ರೇಗೌಡ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಕೋಟೆ ‍ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು. ಸಂಸದ ಬಿ.ವೈ.ರಾಘವೇಂದ್ರ, ಯಡಿಯೂರಪ್ಪ ಪುತ್ರಿ ಬಿ.ವೈ.ಅರುಣಾದೇವಿ, ಯಡಿಯೂರಪ್ಪ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕಾರ್ಯತರು ಪೂಜೆಯಲ್ಲಿ ಭಾಗಹಿಸಿದ್ದರು.

ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಆಗಬಾರದು ಎಂದು ಹೋಮ ಮಾಡಲಾಯಿತು. ಇದರ ವಿಡಿಯೋ ರಿಪೋರ್ಟ್ ಇಲ್ಲಿದೆ.

https://www.facebook.com/liveshivamogga/videos/3371328799601019/?t=0

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment