ಶಿವಮೊಗ್ಗ: ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಪುಷ್ಪವೃಷ್ಟಿಗೈದು ಬೀಳ್ಕೊಡುಗೆ (farewell) ನೀಡಿದರು.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗದ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ
ಎರಡು ವರ್ಷ ಶಿವಮೊಗ್ಗ ಜಿಲ್ಲಾಧಿಕಾರಿಯಾಗಿದ್ದ ಗುರುದತ್ ಹೆಗಡೆ ಅವರು, ಸಿಬ್ಬಂದಿಯ ಪ್ರೀತಿ, ಗೌರವ ಸಂಪಾದಿಸಿದ್ದರು. ಇದೇ ಕಾರಣಕ್ಕೆ ಇಂದು ಜಿಲ್ಲಾಧಿಕಾರಿ ಕಚೇರಿಯಿಂದ ಅವರು ನಿರ್ಗಮಿಸುವ ವೇಳೆ ಸಿಬ್ಬಂದಿ ಪುಷ್ಪವೃಷ್ಟಿ ಮಾಡಿದರು. ಇದರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಇದನ್ನೂ ಓದಿ:➤ ಶಿವಮೊಗ್ಗ ಡಿಸಿ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪ ಮಹತ್ವದ ಮೀಟಿಂಗ್, ಏನೆಲ್ಲ ಚರ್ಚೆಯಾಯ್ತು? ಇಲ್ಲಿದೆ ಪಾಯಿಂಟ್ಸ್