ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 29 ಜನವರಿ 2020
ಮೇಯರ್ ಚುನಾವಣೆಯ ಸಂದರ್ಭದಲ್ಲಿ, ಪಾಲಿಕೆಯ ಪ್ರಮುಖ ಸ್ಥಾಯಿ ಸಮಿತಿಗಳಿಗೂ ಆಯ್ಕೆ ಪ್ರಕ್ರಿಯೆ ನಡೆಯಿತು. ನಾಲ್ಕು ಸ್ಥಾಯಿ ಸಮಿತಿಗಳಿಗೂ ಅವಿರೋಧ ಆಯ್ಕೆಯಾಗಿದೆ.
ಯಾರೆಲ್ಲ ಯಾವ ಸ್ಥಾಯಿ ಸಮಿತಿಯಲ್ಲಿದ್ದಾರೆ?
ಹಣಕಾಸು ಸ್ಥಾಯಿ ಸಮಿತಿಗೆ ರಮೇಶ್ ಹೆಗ್ಡೆ, ಶಾಮೀರ್, ವಿಶ್ವನಾಥ್, ರಾಜು, ಮೀನಾಗೋವಿಂದ ರಾಜು, ಕಲ್ಲನಾ ರಮೇಶ್, ಸುನೀತಾ ಅಣ್ಣಪ್ಪ ಆಯ್ಕೆಯಾದರು.
ಸಾಮಾಜಿಕ ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿಗೆ ಆರ್.ಸಿ.ನಾಯ್ಕ್, ಮಂಜುಳಾ, ಎಸ್.ರೇಖಾ, ಚೆನ್ನಬಸಪ್ಪ, ಭಾನುಮತಿ ವಿನೋದ್, ಧೀರರಾಜ್,
ಯೋಜನೆ ಸುಧಾರಣೆ ಸ್ಥಾಯಿ ಸಮಿತಿಗೆ ಪ್ರಭಾಕರ್, ರಾಹುಲ್ ಬಿದರೆ, ಆಶಾ ಚಂದ್ರಪ್ಪ, ಎನ್.ಎಸ್.ಮಂಜುನಾಥ್, ಜ್ಞಾನೇಶ್ವರ್, ಯಮುನಾ ರಂಗೇಗೌಡ, ಶಬ್ಬೀರ್ ಅಹಮದ್ ಆಯ್ಕೆಯಾಗಿದ್ದಾರೆ.

ಲೆಕ್ಕಪತ್ರ ಸ್ಥಾಯಿ ಸಮಿತಿಗೆ ಶಿವಕುಮಾರ್, ಆರ್.ಎಸ್.ಪ್ರಕಾಶ್, ಸಂಗೀತಾ, ಲತಾ ಗಣೇಶ್, ನಾಗರಾಜ್ ಕಂಕಾರಿ ಸೇರಿದಂತೆ ಏಳು ಸದಸ್ಯರು ಆಯ್ಕೆಯಾಗಿದ್ದಾರೆ.
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?
- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ
- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















