ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 OCTOBER 2023
SHIMOGA : ಈದ್ ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಕಲ್ಲು ತೂರಾಟವಾಗಿದೆ. ಸಂಜೆ ವೇಳೆ ಘಟನೆ ಸಂಭವಿಸಿದೆ. ವಾಹನಗಳು, ಮನೆಗಳು, ಪೊಲೀಸರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಈ ಹಿನ್ನೆಲೆ ರಾಗಿಗುಡ್ಡದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಕಲ್ಲು ತೂರಾಟ ಸಂಬಂಧ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.
ಇದನ್ನೂ ಓದಿ – ರಾಗಿಗುಡ್ಡದಲ್ಲಿ ಕಟೌಟ್ ವಿಚಾರವಾಗಿ ಗೊಂದಲ, ಸ್ಥಳಕ್ಕೆ ಎಸ್ಪಿ ಭೇಟಿ, ಪರಿಸ್ಥಿತಿ ಶಾಂತ, ಏನೇನಾಯ್ತು?
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





