ಕಾರಿನ ಮೇಲೆ ದಾಳಿ ಬೆನ್ನಿಗೆ ಸೂಳೆಬೈಲಿನಲ್ಲಿ ಮನೆಗಳ ಮೇಲೆ ಕಲ್ಲು ತೂರಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | STONE PELTING | 09 ಮೇ 2022

ಕಾರಿನ ಗಾಜು ಒಡೆದ ಪ್ರಕರಣದ ಬೆನ್ನಿಗೆ ಶಿವಮೊಗ್ಗದ ಸೂಳೆಬೈಲಿನ ಹಲವು ಮನೆಗಳ ಮೇಲೆ ಕಲ್ಲು ತೂರಲಾಗಿದೆ. ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆಯಲ್ಲಿ ಮನೆಗಳ ಗಾಜು ಪುಡಿ ಪುಡಿಯಾಗಿದೆ.

ಸೂಳೆಬೈಲು ಸಮೀಪದ ಇಂದಿರಾನಗರದ ತೀರ್ಥಪ್ಪನ ಕ್ಯಾಂಪ್ ನಿವಾಸಿ ಹಫೀಜ್ ಉಲ್ಲಾ (21) ಎಂಬುವವರ ಮೇಲೆ ಗುಂಪೊಂದು ದಾಳಿ ನಡೆಸಿದೆ. ಅವರ ಮಾವನ ಮನೆ ಮೇಲೆ ಕಲ್ಲು ತೂರಾಟ ನಡೆಸಿದೆ ಎಂದು ಆರೋಪಿಸಲಾಗಿದೆ.

ಘಟನೆ ವಿವರ

ಮೇ 6ರ ರಾತ್ರಿ ಮತ್ತೂರಿಗೆ ತೆರಳುತ್ತಿದ್ದ ಕಾರಿನ ಹಿಂಬದಿ ಗಾಜು ಒಡೆಯಲಾಗಿತ್ತು. ಇದರಿಂದ ಸೂಳೆಬೈಲು ಬಡಾವಣೆಯಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಸೂಳೆಬೈಲಿನ ಕೆಲವು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ – ಕಲ್ಲು ಬಿದ್ದ ಕಾರಿನಲ್ಲಿ ಬಿಜೆಪಿ ಮುಖಂಡ ಹರಿಕೃಷ್ಣ ಇದ್ದರಾ? | 5 ಪಾಯಿಂಟ್ ನ್ಯೂಸ್

ಹಫೀಜ್ ಉಲ್ಲಾ ಎಂಬುವವರು ತಮ್ಮ ಮಾವನ ಮನೆಯಲ್ಲಿ ಪೇಂಟಿಂಗ್ ಕೆಲಸ ಮುಗಿಸಿ ಕೈ ತೊಳೆಯುತ್ತಿದ್ದರು. ಈ ವೇಳೆ ಮತ್ತೂರಿಗೆ ತೆರಳುತ್ತಿದ್ದ 20 ರಿಂದ 25 ಜನರಿದ್ದ ಗುಂಪೊಂದು ಹಫೀಜ್ ಉಲ್ಲಾ ಅವರ ಮಾವನ ಮನೆ ಮೇಲೆ ದಾಳಿ ನಡೆಸಿದೆ. ಮನೆ ಮೇಲೆ ಕಲ್ಲು ತೂರಿದ್ದಾರೆ. ಅಲ್ಲದೆ ಕಲ್ಲು, ದೊಣ್ಣೆಯಿಂದ ಹಫೀಜ್ ಉಲ್ಲಾ ಅವರಿಗೆ ಹೊಡೆದಿದ್ದಾರೆ.

ಇದನ್ನೂ ಓದಿ – ಕಾರಿನ ಗಾಜು ಒಡೆದ ಕೇಸ್, ಒಬ್ಬ ಅರೆಸ್ಟ್, ಯಾರದು?

ಈ ಸಂದರ್ಭ ಹಫೀಜ್ ಉಲ್ಲಾ ಅವರ ಮಾವಂದಿರು ಬಿಡಿಸಲು ಬಂದಾಗ, ದಾಳಿಕೋರರು ಓಡಿ ಹೋಗಿದ್ದಾರೆ. ದಾಳಿ ನಡೆಸಿದವರಲ್ಲಿ ಮತ್ತೂರಿನ ವಾಸಿಗಳಾದ ಕಾರ್ತಿಕ್ ಮತ್ತು ಕುಮಾರ್ ಎಂಬುವವರನ್ನು ಗುರುತಿಸಿದ್ದಾರೆ. ಇವರ ಜೊತೆಗೆ ಇತರೆ ಮೂವರ ವಿರುದ್ಧ ಕೇಸ್ ದಾಖಲಾಗಿದೆ.

Shimoga Nanjappa Hospital

ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಸೂಳೆಬೈಲ್ ಮುಖ್ಯರಸ್ತೆಯಲ್ಲಿ ಗೃಹ ಸಚಿವರಿಂದ ವಾರ್ನಿಂಗ್, ಏನಂದರು ಹೋಂ ಮಿನಿಸ್ಟರ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 9, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment