SHIVAMOGGA LIVE NEWS | 28 SEPTEMBER 2023
SHIMOGA : ಕಾವೇರಿ ನದಿ (Water) ನೀರನ್ನು ತಮಿಳು ನಾಡಿಗೆ ಬಿಡುವುದನ್ನು ವಿರೋಧಿಸಿ ಶಿವಮೊಗ್ಗ ಗ್ರಾಮಾಂತರ ತಮಿಳ್ ಸೇವಾ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ನಮ್ಮ ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ಇಲ್ಲಿನ ಕುಡಿಯುವ ನೀರಿಗೆ ತೊಂದರೆ ಇರುವಾಗ ನೀರು ಬಿಡುವುದು ಅಸಾಧ್ಯವಾದ ಮಾತು. ಕೂಡಲೇ ಸರಕಾರ ನೀರು ನಿಲ್ಲಿಸಬೇಕೆಂದು ಮನವಿಯಲ್ಲಿ ಕೋರಲಾಗಿದೆ.
ಸಂಘದ ಅಧ್ಯಕ್ಷರಾ ಟಿ.ಪೆರುಮಾಳ್, ಗೌರವಾಧ್ಯಕ್ಷ ಜಯವೇಲು, ಉಪಾಧ್ಯಕ್ಷರುಗಳಾದ ಗೋಪಾಲ್ ಮತ್ತೂರು, ದೇಸಿಂಗ್, ಸಂಪತ್ಕುಮಾರ್, ಪ್ರಧಾನ ಕಾರ್ಯದರ್ಶಿ ಮಣಿಕಂಠ, ಖಜಾಂಚಿ ಅಯ್ಯಪ್ಪ, ಎಂ.ಸಾರಂಗ, ಸತ್ಯವೇಲ್ , ಮುರುಗ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 7 ಗ್ರಾಮ ಪಂಚಾಯಿತಿಗಳಿಗೆ ಪ್ರಶಸ್ತಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200