ಶಿವಮೊಗ್ಗ ಲೈವ್.ಕಾಂ | SHIMOGA | 11 ಜನವರಿ 2020
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:

ಕೋರ್ಪಲಯ್ಯ ಛತ್ರದ ಬಳಿ ತುಂಗಾ ನದಿಯಲ್ಲಿ ಶ್ರೀ ಸೀತಾರಾಮಾಂಜನೇಯ ಸ್ವಾಮಿ ತೆಪ್ಪೋತ್ಸವವು ವೈಭವದಿಂದ ನೆರವೇರಿತು. ದೊಡ್ಡ ಸಂಖ್ಯೆಯಲ್ಲಿ ಆಗಿಮಿಸಿದ್ದ ಭಕ್ತರು ತೆಪ್ಪೋತ್ಸವವನ್ನು ಕಂಡು ಪುನೀತರಾದರು.
ಸೀತಾ ಕಲ್ಯಾಣ ಮಹೋತ್ಸವದ ಅಂಗವಾಗಿ ತೆಪ್ಪೋತ್ಸವ ಆಯೋಜಿಸಲಾಗಿತ್ತು. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಆವರಣದಿಂದ ದೇವರ ಮೆರವಣಿಗೆ ನಡೆಸಲಾಯಿತು. ದೊಡ್ಡ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.
ಕೋರ್ಪಲಯ್ಯ ಛತ್ರದವರೆಗೆ ಮೆರವಣಿಗೆ ನಡೆಯಿತು. ಆ ಬಳಿಕ ದೇವರ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ತೆಪ್ಪೋತ್ಸವ ನಡೆಯಿತು. ಆಕರ್ಷಕ ಬಿರುಸುಬಾಣ, ಪಟಾಕಿ ಸಿಡಿತ ಉತ್ಸವದ ಮೆರಗನ್ನು ಹೆಚ್ಚಿಸಿತು. ನದಿ ತೀರದಲ್ಲಿ ಸಂಜೆಯಿಂದಲೇ ಸಂಗೀತ ಕಾರ್ಯಕ್ರಮ, ದೇವಾಲಯ ಭಜನಾ ಮಂಡಳಿ ಸದಸ್ಯರಿಂದ ಭಜನೆ ನಡೆಯಿತು, ಉತ್ಸವದ ನಂತರ ಪ್ರಸಾದ ವಿತರಿಸಲಾಯಿತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






