ಕಾಶ್ಮೀರ ದಾಳಿ, ಶಿವಮೊಗ್ಗದ ಉದ್ಯಮಿಯ ಮೃತದೇಹದ ಮುಂದೆ ಕಣೀರಾದ ಪತ್ನಿ, ಧೈರ್ಯ ತುಂಬಿದ ಮಿನಿಸ್ಟರ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕಾಶ್ಮೀರದ ಪಹಾಲ್ಗಾಮ್‌ನಲ್ಲಿ ಉಗ್ರರ ದಾಳಿಗೆ (Terrorist Attack) ಸಾವನ್ನಪ್ಪಿದವರ ಮೃತದೇಹಗಳ ರವಾನೆಗೆ ಅಂತಿಮ ಸಿದ್ಧತೆ ಮಾಡಲಾಗಿದೆ. ಶಿವಮೊಗ್ಗದ ಉದ್ಯಮಿ ಮಂಜುನಾಥ ರಾವ್‌ ಅವರ ಪಾರ್ಥೀವ ಶರೀರದ ಮುಂದೆ ಅವರ ಪತ್ನಿ ಪಲ್ಲವಿ ಕಣ್ಣಿರಾದರು. ಕಾಶ್ಮೀರಕ್ಕೆ ತೆರಳಿರುವ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಪಲ್ಲವಿ ಅವರನ್ನು ಸಂತೈಸಿದರು.

ಅನಂತನಾಗ್‌ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹಗಳನ್ನು ಇರಿಸಲಾಗಿದೆ. ಬೆಂಗಳೂರಿನ ಭರತ್‌ ಭೂಷಣ್‌, ಮಧುಸೂದನ್‌ ಸೋಮಿಶೆಟ್ಟಿ ಮತ್ತು ಶಿವಮೊಗ್ಗದ ಮಂಜುನಾಥ ರಾವ್‌ ಅವರ ಮೃತದೇಹಗಳು ಇಲ್ಲಿಯೇ ಇರಿಸಲಾಗಿದೆ.

ಪ್ರತ್ಯೇಕ ಬಾಕ್ಸ್‌ನಲ್ಲಿ ಮೃತದೇಹಗಳು

ಮೃತದೇಹಗಳನ್ನು ಪ್ರತ್ಯೇಕ ಬಾಕ್ಸ್‌ನಲ್ಲಿ ಇರಿಸಲಾಗಿದೆ. ಅವುಗಳ ಮೇಲೆ ಮೃತರ ಹೆಸರು, ವಿಳಾಸ, ಸಂಬಂಧಿಕರ ದೂರವಾಣಿ ಸಂಖ್ಯೆ ಸೇರಿದಂತೆ ವಿವಿಧ ಮಾಹಿತಿ ಬರೆಯಲಾಗಿದೆ. ಕರ್ನಾಟಕಕ್ಕೆ ರವಾನಿಸಬೇಕಿರುವ ಮೂವರ ಮೃತದೇಹಗಳನ್ನು ಒಂದೆಡೆ ಇರಿಸಲಾಗಿದೆ. ಸಚಿವ ಸಂತೋಷ್‌ ಲಾಡ್‌ ಅವರು ಮೃತದೇಹಗಳ ಇರಿಸಿದ್ದ ಬಾಕ್ಸ್‌ಗಳನ್ನು ಪರಿಶೀಲಿಸಿದ ಸಂಬಂಧಿಕರಿಗೆ ಸಾಂತ್ವನ ಹೇಳಿದರು.‌

Minister-Santosh-Lad-at-kashmir-speaks-to-pallavi - her husband deceased in a terrorist attack
ಬೆಂಗಳೂರಿಗೆ ರವಾನಿಸಲು ಸಿದ್ಧವಾಗಿರುವ ಮೃತದೇಹಗಳ ಬಾಕ್ಸ್‌ಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್‌.

ಇದನ್ನೂ ಓದಿ » ಕಾಶ್ಮೀರದಲ್ಲಿ ಉಗ್ರರ ದಾಳಿ, ಶಿವಮೊಗ್ಗದ ಉದ್ಯಮಿ ಸಾವು, ಈವರೆಗೂ ಏನೆಲ್ಲ ಬೆಳವಣಿಗೆ ಆಗಿದೆ?

ಕಣೀರಾದ ಪಲ್ಲವಿ, ಸಚಿವರ ಅಭಯ

ಇನ್ನು, ಮಂಜುನಾಥ್‌ ರಾವ್‌ ಅವರ ಮೃತದೇಹವನ್ನು ಪರಿಶೀಲಿಸಿದ ಅವರ ಪತ್ನಿ ಪಲ್ಲವಿ ಕಣ್ಣೀರಾದರು. ಸಚಿವ ಸಂತೋಷ್‌ ಲಾಡ್‌ ಅವರು ಪಲ್ಲವಿಯವಿಗೆ ಸಮಾಧಾನ ಹೇಳಿ, ಧೈರ್ಯ ತುಂಬಿದರು.

Minister-Santosh-Lad-at-kashmir-speaks-to-pallavi - her husband deceased in a terrorist attack
ಪತಿ ಮಂಜುನಾಥ ರಾವ್‌ ಮೃತದೇಹದ ಮುಂದೆ ಪಲ್ಲವಿ ಕಣ್ಣೀರು.
Minister-Santosh-Lad-at-kashmir-speaks-to-pallavi - her husband deceased in a terrorist attack
ಪಲ್ಲವಿ ಅವರಿಗೆ ಸಾಂತ್ವನ ಹೇಳಿದ ಸಚಿವ ಸಂತೋಷ್‌ ಲಾಡ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 23, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment