ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 FEBRUARY 2024
SHIMOGA : ಜನಪ್ರಿಯ ‘ಥಟ್ ಅಂತ ಹೇಳಿʼ ರಸಪ್ರಶ್ನೆ ಕಾರ್ಯಕ್ರಮ ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಡೆಯಿತು. ಡಾ. ನಾ.ಸೋಮೇಶ್ವರ ಅವರು ಕಾರ್ಯಕ್ರಮದ ನಡೆಸಿಕೊಟ್ಟರು.
ರಸಪ್ರಶ್ನೆ ಕಾರ್ಯಕ್ರಮದಲ್ಲಿ ಆರು ತಂಡಗಳು ಭಾಗವಹಿಸಿದ್ದವು. ಡಾ. ನಾ.ಸೋಮೇಶ್ವರ ಅವರು ಆರು ತಂಡಗಳಿಗೆ ಪ್ರಶ್ನೆಗಳನ್ನು ಕೇಳಿದರು. ಸರಿ ಉತ್ತರ ನೀಡಿದ ತಂಡಕ್ಕೆ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು. ಆರು ತಂಡಗಳಿಗು ಸರಿಯಾದ ಉತ್ತರ ಗೊತ್ತಿಲ್ಲದಿದ್ದರೆ ಪ್ರೇಕ್ಷಕರಿಗೆ ಉತ್ತರ ನೀಡಲು ಅವಕಾಶ ಕಲ್ಪಿಸಲಾಗಿತ್ತು. ಸರಿ ಉತ್ತರ ನೀಡಿದವರಿಗೆ ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಲಾಯಿತು.
ರಸಪ್ರಶ್ನೆ ಕಾರ್ಯಕ್ರಮದ ಬಳಿಕ ಕರ್ನಾಟಕ ಸಂಘದ ತಿಂಗಳ ಅತಿಥಿ ಉಪನ್ಯಾಸ ನಡೆಯಿತು. ಡಾ. ನಾ.ಸೋಮೇಶ್ವರ ಅವರು ನಮ್ಮ ಹೊಟ್ಟೆಯಲ್ಲೊಂದು ಮಿದುಳು ವಿಷಯದ ಕುರಿತು ಮಾತನಾಡಿದರು. ಕರ್ನಾಟಕ ಸಂಘದ ಅಧ್ಯಕ್ಷ ಎಂ.ಎನ್.ಸುಂದರ ರಾಜ್ ಅವರು ಅಧ್ಯಕ್ಷತೆ ವಹಿಸಿದ್ದರು.




ಇದನ್ನೂ ಓದಿ – ನಡು ರಸ್ತೆಯಲ್ಲೆ ನಿಂತ ಬಸ್ಸು, ಅದೇ ಮಾರ್ಗದಲ್ಲಿ ಬಂತು ಸಂಸದರ ಕಾರು, ಮುಂದೇನಾಯ್ತು? ಫೋಟೊ ವೈರಲ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






