ಬೀಗ ಹಾಕಿದ್ದ ಮನೆ ಮುಂದೆ ಅನುಮಾನಾಸ್ಪದ ವರ್ತನೆ, ಗಸ್ತು ಪೊಲೀಸರ ಕಂಡು ಎಸ್ಕೇಪ್ ಆಗಲು ಯತ್ನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021

ಬೀಗ ಹಾಕಿದ್ದ ಮನೆಯೊಂದರ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಡಿದು ವಿಚಾರಣೆ ನಡೆಸಿದ ಪೊಲೀಸರು, ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಶಿವಮೊಗ್ಗ ನಗರದ ವಿನೋಬನಗರ ಠಾಣೆ ವ್ಯಾಪ್ತಿಯ ರತ್ನಾಕರ ಲೇಔಟ್’ನಲ್ಲಿ ಘಟನೆ ಸಂಭವಿಸಿದೆ. ಬೀಗಿ ಹಾಕಿದ್ದ ಮನೆಯ ಬಳಿಗೆ ನಿಂತಿದ್ದ ವ್ಯಕ್ತಿಯೊಬ್ಬ, ಗಸ್ತು ಪೊಲೀಸರನ್ನು ಕಂಡು ಓಡಲು ಯತ್ನಿದ್ದಾನೆ. ರಾತ್ರಿ 8 ಗಂಟೆಗೆ ಹೊತ್ತಿಗೆ ಈ ಘಟನೆ ಸಂಭವಿಸಿದೆ.

ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯ ಬೆನ್ನಟ್ಟಿ ಹಿಡಿದ ಪೊಲೀಸರು, ಆತನ ವಿಚಾರಣೆ ನಡೆಸಿದ್ದಾರೆ. ಆತನ ಹೆಸರು ನವೀನ್ ಎಂದು ತಿಳಿದು ಬಂದಿದೆ. ರತ್ನಾಕರ ಲೇಔಟ್’ನಲ್ಲಿ ಓಡಾಡಲು ಕಾರಣವೇನು, ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದೇಕೆ ಎಂದು ಪ್ರಶ್ನಿಸಿದಾಗ ಸಮರ್ಪಕ ಉತ್ತರ ನೀಡಿಲ್ಲ. ಹಾಗಾಗಿ ಈತ ಕಳ್ಳತನಕ್ಕೆ ಪ್ರಯತ್ನಿಸುತ್ತಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ನವೀನ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ADVT JULY NANJAPPA HOSPITAL HOME LAB TESTING

240099106 1185647928581782 8436567541758160179 n.jpg? nc cat=110&ccb=1 5& nc sid=730e14& nc ohc=RXdrm55VsewAX IQT5q& nc ht=scontent.fblr1 5

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 1, 2021

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment