13 ರೈತರ ಹೋರಾಟಕ್ಕೆ ಜಯ, ಕಳಪೆ ಬೀಜ ಪೂರೈಸಿದವರಿಗೆ ಲಕ್ಷ ಲಕ್ಷ ರೂ. ದಂಡ, ಏನಿದು ಕೇಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ : ಕೃಷಿಕರಿಗೆ ಕಳಪೆ ಗುಣಮಟ್ಟದ ಭತ್ತದ ಬೀಜ (seeds) ಪೂರೈಸಿದ ಪೂರೈಕೆದಾರರಿಗೆ ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ದಂಡ ವಿಧಿಸಿ ಆದೇಶ ನೀಡಿದೆ.

ಇದನ್ನೂ ಓದಿ » ಶಿವಮೊಗ್ಗದ ತುಂಗಾ ನದಿ ಸೇತುವೆ ಮೇಲೆಯೇ ನಿಂತ ಮೈಸೂರು ಇಂಟರ್‌ಸಿಟಿ ರೈಲು, ಆಗಿದ್ದೇನು?

ಶಿಕಾರಿಪುರ ತಾಲೂಕು ಮಾಲಗೊಂಡನಕೊಪ್ಪ ಮತ್ತು ಬಿಳಿಕಿ ಗ್ರಾಮದ 12 ಕೃಷಿಕರು ಮೂರು ಸಂಸ್ಥೆಗಳು ಕಳಪೆ ಗುಣಮಟ್ಟದ ಭತ್ತದ ಬೀಜಗಳನ್ನು (seeds) ಪೂರೈಸಿವೆ ಎಂದು ಆಯೋಗಕ್ಕೆ ದೂರು ನೀಡಿದ್ದರು. ಚಾರ್ಮಿ ತಳಿಯ ಭತ್ತದ ಬೀಜಗಳನ್ನು ಖರೀದಿಸಿ, ಬಿತ್ತನೆ ಮಾಡಿದ 40-50 ದಿನಗಳಾದರೂ ಸರಿಯಾದ ರೀತಿಯಲ್ಲಿ ಪೈರು ಬೆಳವಣಿಗೆಯಾಗಿರಲಿಲ್ಲ.

ಪೂರೈಕೆದಾರರನ್ನು ವಿಚಾರಿಸಿ, ಕೆಳದಿ ಶಿವಪ್ಪ ನಾಯಕ ವಿಶ್ವವಿದ್ಯಾಲಯದವರು ಪರಿಶೀಲಿಸಿ ನೀಡಿದ ವರದಿಯನ್ನು ಆಧರಿಸಿ, ಪೂರೈಕೆದಾರರು ನೀಡಿರುವ ಭತ್ತದ ಬೀಜ ಕಳಪೆ ಗುಣಮಟ್ಟದ್ದಾಗಿದೆ. ಇಳುವರಿ ಕಡಿಮೆಯಾಗಿದೆ ಎಂದು ದೂರು ನೀಡಿದ್ದರು.

ದೂರುದಾರರ ಮತ್ತು ಎದುರುದಾರರ ಪ್ರಮಾಣ ಪತ್ರ, ದಾಖಲೆಗಳನ್ನು ಪರಿಶೀಲಿಸಿ, ಪೂರೈಕೆದಾರರು ನೀಡಿರುವ ಭತ್ತದ ಬೀಜ ಕಳಪೆ ಗುಣಮಟ್ಟದ್ದಾಗಿದೆ ಎಂದು ಆಯೋಗ ಆದೇಶಿಸಿದೆ. ನಷ್ಟ ಅನುಭವಿಸಿದ 13 ಕೃಷಿಕರಿಗೆ 2023ರ ಜನವರಿ 1ರಿಂದ ಅನ್ವಯ ಆಗುವಂತೆ ಶೇ.8ರ ಬಡ್ಡಿ ಸಹಿತ ಒಟ್ಟು 4,43,724 ರೂ. ಪರಿಹಾರ ನೀಡಬೇಕು. ಆದೇಶವಾದ 45 ದಿನಗಳೊಳಗೆ ಪರಿಹಾರದ ಮೊತ್ತ ಪಾವತಿಸಬೇಕು.

ಇದನ್ನೂ ಓದಿ » ಕಾಶ್ಮೀರ ದಾಳಿ, ಶಿವಮೊಗ್ಗದ ಉದ್ಯಮಿಯ ಮೃತದೇಹದ ಮುಂದೆ ಕಣೀರಾದ ಪತ್ನಿ, ಧೈರ್ಯ ತುಂಬಿದ ಮಿನಿಸ್ಟರ್

ತಪ್ಪಿದ್ದಲ್ಲಿ ಈ ಮೊತ್ತಕ್ಕೆ ಶೇ. 10ರಂತೆ ಬಡ್ಡಿಯನ್ನು ಪೂರ ಹಣ ಪಾವತಿಸುವವರೆಗೆ ಹಾಗೂ 10 ಸಾವಿರ ರೂ.ಗಳನ್ನು ಮಾನಸಿಕ ಹಾನಿಗೆ ಮತ್ತು ರೂ. 5 ಸಾವಿರ ರೂ.ಗಳನ್ನು ವ್ಯಾಜ್ಯದ ಖರ್ಚು-ವೆಚ್ಚಗಳ ಬಾಬ್ತು ಎಂದು ಪ್ರತಿ ದೂರುದಾರರಿಗೆ ನೀಡಬೇಕೆಂದು ನಿರ್ದೇಶಿಸಿ, ಶಿವಮೊಗ್ಗ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಆದೇಶಿಸಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 24, 2025

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್‌, ಆಗಿದ್ದೇನು?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್‌ ರಚನೆ, ಯಾರಿಗೆ ಯಾವ ಜವಾಬ್ದಾರಿ?

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಕಾಳಿಂಗ ಸರ್ಪದ ಕಾರಣಕ್ಕೆ ಅಡಿಕೆ ಲಾರಿ ಪಲ್ಟಿ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿರುದ್ಧ ಕಾಮೆಂಟ್‌ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಳೆ ವಿಶೇಷ ಧಾರ್ಮಿಕ ಕಾರ್ಯಕ್ರಮ, ಏನೇನಿರುತ್ತೆ?

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

ಮಾರ್ಚ್‌ 30ರಂದು ಶಿವಮೊಗ್ಗಕ್ಕೆ ಬರ್ತಿದ್ದಾರೆ ಪೇಜಾವರ ಮಠದ ಸ್ವಾಮೀಜಿ

Leave a Comment