ಶಿವಮೊಗ್ಗ ಲೈವ್.ಕಾಂ | SHIMOGA | 1 ಏಪ್ರಿಲ್ 2020
ಕರೋನ ಲಾಕ್’ಡೌನ್ ಮತ್ತು ಸೆಕ್ಷನ್ 144 ವಿಧಿಸಿದ್ದರೂ ಶಿವಮೊಗ್ಗದ ತುಂಗಾ ನದಿ ದಂಡೆ ಮೇಲೆ ತಿಥಿ ಕಾರ್ಯ ನಡೆದಿದೆ. ಇದರಲ್ಲಿ ನೂರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು.
ಕೋರ್ಪಲಯ್ಯ ಛತ್ರ ಮಂಟಪದಲ್ಲಿ ತಿಥಿ ಕಾರ್ಯ ನಡೆದಿದೆ. ಅಶೋಕ ನಗರ, ಹನುಮಂತನಗರ, ವಿನಾಯಕ ನಗರದ ಕೆಲವರು ತಿಥಿ ಕಾರ್ಯದಲ್ಲಿ ಭಾಗವಹಿಸಿದ್ದರು.
ನೂರಕ್ಕೂ ಹೆಚ್ಚು ಜನರು ಕಾರ್ಯದಲ್ಲಿ ಭಾಗವಹಿಸಿರುವುದು ತಿಳಿಯುತ್ತಿದ್ದಂತೆ, ಪೊಲೀಸರು ಮತ್ತು ಸ್ಥಳೀಯ ಕಾರ್ಪೊರೇಟರ್ ಸ್ಥಳಕ್ಕೆ ಆಗಮಿಸಿದರು. ಪೊಲೀಸರು ಬರುತ್ತಿದ್ದಂತೆ ಜನರು ಸ್ಥಳದಿಂದ ಕಾಲ್ಕಿತ್ತರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200