ಶಿವಮೊಗ್ಗ ಲೈವ್.ಕಾಂ | SHIMOGA NEWS | 3 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಜನ ಗುಂಪುಗೂಡುವುದನ್ನು ನಿಯಂತ್ರಿಸುವ ಸಲುವಾಗಿ ಮಾರುಕಟ್ಟೆಗಳನ್ನು ನಿಷೇಧಿಸಿ, ಮನೆ ಬಳಿಗೆ ತರಕಾರಿ, ಹಣ್ಣು ಮಾರಾಟಕ್ಕೆ ತಳ್ಳುಗಾಡಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಹೀಗಿದ್ದೂ ಶಿವಮೊಗ್ಗ ನಗರದಲ್ಲಿ ಇವತ್ತು ಜನ ತರಕಾರಿ, ಹಣ್ಣು ಖರೀದಿಗೆ ಗುಂಪುಗೂಡುವುದು ತಪ್ಪಲಿಲ್ಲ.
ನಗರದ ಪ್ರಮುಖ ರಸ್ತೆಗಳಲ್ಲಿ ಇವತ್ತು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದರು. ಬಿ.ಹೆಚ್.ರಸ್ತೆಯಲ್ಲಂತು ಟ್ರಾಫಿಕ್ ಜಾಮ್ ಉಂಟಾಗಿತ್ತು.
ಜೈಲ್ ರಸ್ತೆಯಲ್ಲಿ ಭಾರಿ ಜನ ಸಂದಣಿ ಇತ್ತು. ಅಗತ್ಯ ವಸ್ತುಗಳ ಖರೀದಿ ಸೇರಿದಂತೆ ಹಲವು ಕಾರಣಕ್ಕೆ ಜನರು ರಸ್ತೆಗಿಳಿದಿದ್ದರು. ಕೆಲವರು ಮಾಸ್ಕ್ ಮರೆತಿದ್ದರು. ಸಾಮಾಜಿಕ ಅಂತರವಂತೂ ಇರಲಿಲ್ಲ.

*ಶಿವಮೊಗ್ಗ ಸಿಟಿಯಲ್ಲಿ ಇವತ್ತು ಫುಲ್ ಟ್ರಾಫಿಕ್.. ಟ್ರಾಫಿಕ್..* ಕಚೇರಿ, ಕಟ್ಟಡ ನಿರ್ಮಾಣಕ್ಕೆ ಜನ
ಬ್ಯಾಂಕುಗಳು, ಕೆಲವು ಕಚೇರಿಗಳು, ಕಟ್ಟಡ ನಿರ್ಮಾಣ ಕಾರ್ಯಕ್ಕೆ ಸರ್ಕಾರ ವಿನಾಯಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ತೆರಳುವವರು ಹೆಚ್ಚಿನ ಸಂಖ್ಯೆಯಲ್ಲಿ ಹೊರ ಬಂದಿದ್ದರಿಂದ ರಸ್ತೆಯಲ್ಲಿ ಜನ ಸಂದಣಿ ಇತ್ತು. ರಿಲ್ಯಾಕ್ಸೇಷನ್ ಅವಧಿ ಮುಗಿಯುತ್ತಿದ್ದಂತೆ ಕರ್ಫ್ಯೂ ಜಾರಿಗೊಳ್ಳಲಿದ್ದು, ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ತುರ್ತು ಮತ್ತು ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶವಿರುತ್ತದೆ.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು






