BREAKING NEWS | ಶಿವಮೊಗ್ಗ ಕೆಎಸ್ಆರ್​​ಟಿಸಿ ನೌಕರರಿಗೆ ವರ್ಗಾವಣೆ ಶಿಕ್ಷೆ, 10 ಮಂದಿಗೆ ಟ್ರಾನ್ಸ್​​ಫರ್​

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 APRIL 2021

ಮುಷ್ಕರದ ಬೆನ್ನಿಗೆ ಕೆಎಸ್‍ಆರ್​ಟಿಸಿ ನೌಕರರಿಗೆ ಸರ್ಕಾರ ವರ್ಗಾವಣೆ ಶಿಕ್ಷೆ ನೀಡಿದೆ. ಶಿವಮೊಗ್ಗ ಜಿಲ್ಲೆಯ 10 ನೌಕರರನ್ನು ವರ್ಗಾಯಿಸಲಾಗಿದೆ.

ಶಿವಮೊಗ್ಗ ವಿಭಾಗದ ಕೆಎಸ್‍ಆರ್​​ಟಿಸಿ ನೌಕರರನ್ನು ರಾಮನಗರಕ್ಕೆ ವರ್ಗಾಯಿಸಲಾಗಿದೆ. ಭದ್ರಾವತಿ ಡಿಪೋದ ಮೆಕಾನಿಕಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಇಬ್ಬರು, ಎಂಟು ಮಂದಿ ಚಾಲಕ ಮತ್ತು ನಿರ್ವಾಹಕರನ್ನು ವರ್ಗಾಯಿಸಲಾಗಿದೆ.

ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರದಲ್ಲಿ ಭಾಗವಹಿಸದ ಹಿನ್ನೆಲೆ ಹತ್ತು ಮಂದಿಯನ್ನು ವರ್ಗಾಯಿಸಲಾಗಿದೆ. ಸರ್ಕಾರದ ಈ ನಡೆಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಮತ್ತಷ್ಟು ನೌಕರರನ್ನು ವರ್ಗಾಯಿಸಲಾಗಿದೆ.

169156601 1095982247548351 4823304453913451213 n.jpg? nc cat=109&ccb=1 3& nc sid=8bfeb9& nc ohc=pstMsNv3 EEAX A GlN& nc ht=scontent.fblr4 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment