ಯುಪಿಎಸ್​ಸಿ ಪರೀಕ್ಷೆಯಲ್ಲಿ ರಾಂಕ್ ಪಡೆದ ಶಿವಮೊಗ್ಗದ ವೈದ್ಯ, ಸಿದ್ಧತೆ ಹೇಗಿತ್ತು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | EXAM | 31 ಮೇ 2022

ಯುಪಿಎಸ್​ಸಿ ಪರೀಕ್ಷೆಯಲ್ಲಿ ಶಿವಮೊಗ್ಗದ ವೈದ್ಯ ಡಾ. ಪ್ರಶಾಂತ್ ಕುಮಾರ್ 641ನೇ RANK ಪಡೆದು ಸಾಧನೆ ಮಾಡಿದ್ದಾರೆ. ಇವರ ಸಾಧನೆಗೆ ಜಿಲ್ಲೆಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

ನಾಗರಿಕ ಸೇವೆಯ ಕನಸು ಕಟ್ಟಿಕೊಂಡಿರುವವರಿಗೆ ಡಾ. ಪ್ರಶಾಂತ್ ಕುಮಾರ್ ಅವರ ಸಾಧನೆ ಮಾದರಿ ಅನಿಸಿದೆ. ಈ ನಡುವೆ ಅವರು ಅಧ್ಯಯನ ಕ್ರಮ ಹೇಗಿತ್ತು, ಯಾವೆಲ್ಲ ವಿಷಯಗಳನ್ನು ಹೇಗೆ ಓದಿಕೊಂಡರು ಅನ್ನುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಪರೀಕ್ಷೆ ಸಿದ್ಧತೆ ಹೇಗಿತ್ತು?

ಡಾ.ಪ್ರಶಾಂತ್ ಕುಮಾರ್ ಅವರು ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದಿಂದ ಎಂಬಿಬಿಎಸ್ ಪದವಿ ಪಡೆದಿದ್ದಾರೆ. ಆ ನಂತರ ಬೆಂಗಳೂರಿನ ಇಂಡಿಯಾ 4 ಐಎಎಸ್ ಸಂಸ್ಥೆಯ ವಿಷಯ ವಸ್ತುಗಳ ಅಧ್ಯಯನಕ್ಕೆ ಸಬ್‌ಸ್ಕ್ರೈಬ್ ಮಾಡಿದ್ದರು.

ಯುಪಿಎಸ್​ಸಿ ಪರೀಕ್ಷೆಗಾಗಿ ಡಾ.ಪ್ರಶಾಂತ್ ಕುಮಾರ್ ಅವರು ಎರಡು ವರ್ಷದ ಸತತ ಅಧ್ಯಯನ ನಡೆಸಿದ್ದರು. ನಿತ್ಯ 8-10 ಗಂಟೆ ಅಧ್ಯಯನ ಮಾಡಿದ್ದರು. ಕೆಲವು ಸಂದರ್ಭ 12 ಗಂಟೆ ಓದುತ್ತಿದ್ದರು.

ಮಡಿಕಲ್ ಸೈನ್ಸ್ ಐಚ್ಛಿಕ ವಿಷಯವಾಗಿತ್ತು. ಇನ್ನು, ಉಳಿದ ಪಠ್ಯಗಳ ವಿಚಾರವಾಗಿ ಆರಂಭದಲ್ಲಿ ಗೊಂದಲವಾಗಿತ್ತು. ಆದರೆ ಅಧ್ಯಯನ ಆರಂಭಿಸುತ್ತಿದ್ದಂತೆ ಸ್ಪಷ್ಟತೆ ಸಿಕ್ಕಿತು ಅನ್ನುತ್ತಾರೆ ಡಾ.ಪ್ರಶಾಂತ್ ಕುಮಾರ್.

ಅಭ್ಯರ್ಥಿಗಳು ಸಾಮರ್ಥ್ಯ ಮತ್ತು ದೌರ್ಬಲ್ಯಗಳ ಕುರಿತು ಸ್ಪಷ್ಟತೆ ಪಡೆದುಕೊಳ್ಳಬೇಕು. ಸರಿಯಾಗಿ ಯೋಜನೆ ಸಿದ್ಧಪಡಿಸಿಕೊಂಡು, ಓದುವ ವಿಷಯದಲ್ಲಿ ಸ್ಪಷ್ಟತೆ ಪಡೆದುಕೊಳ್ಳಬೇಕು. ಕಷ್ಟಪಟ್ಟು ಓದಬೇಕು.

ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಯ ಪ್ರಮುಖರು ಎಲ್.ಬಿ.ಎಸ್. ನಗರದಲ್ಲಿರುವ ಡಾ.ಪ್ರಶಾಂತ್ ಕುಮಾರ್ ಅವರ ಮನೆಗೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.

Shimoga Nanjappa Hospital

ಇದನ್ನೂ ಓದಿ – ಮೊದಲ ಪ್ರಯತ್ನದಲ್ಲೇ UPSC ಪರೀಕ್ಷೆ ಪಾಸಾದ ಶಿವಮೊಗ್ಗದ ವೈದ್ಯ

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 31, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment