ವಿದ್ಯಾನಗರ ಮೇಲ್ಸೇತುವೆ ಕಾಮಗಾರಿ ಕೊನೆ ಹಂತಕ್ಕೆ, ಶಿವಮೊಗ್ಗ – ಚಿತ್ರದುರ್ಗ ರಸ್ತೆಯಲ್ಲಿ ವಾಹನ ಸಂಚಾರದ ಮಾರ್ಗ ಬದಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 OCTOBER 2023

SHIMOGA : ವಿದ್ಯಾನಗರದ ವೃತ್ತಾಕಾರದ ರೈಲ್ವೆ ಮೇಲ್ಸೇತುವೆ ‍(Flyover) ನಿರ್ಮಾಣ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ. ಕಾಮಗಾರಿ ಬಹುತೇಕ ಕೊನೆಯ ಹಂತಕ್ಕೆ ತಲುಪಿದೆ. ಸ್ಟೀಲ್‌ ಕಾಂಪೋಸಿಟ್‌ ಅಳವಡಿಕೆ ಕಾರ್ಯ ಆರಂಭಾಗಿದೆ.

ಸ್ಟೀಲ್‌ ಕಾಂಪೋಸಿಟ್‌ ಅನ್ನು ಸೇತುವೆಯ ಎತ್ತರಕ್ಕೆ ಎತ್ತರಿಸಿ ನಿಲ್ಲಿಸಲಾಗಿದೆ. ಈಗ ಅದನ್ನು ಸೇತುವೆಯ ಎರಡು ಬದಿಯಲ್ಲಿ ಇರಿಸಬೇಕಿದೆ. ನವೆಂಬರ್‌ ತಿಂಗಳ ಮೊದಲ ವಾರದಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ.

ವಾಹನಗಳ ಮಾರ್ಗ ಬದಲಾವಣೆ

ಸ್ಟೀಲ್ ಕಾಂಪೋಸಿಟ್ ಅಳವಡಿಕೆ ಕಾರ್ಯದ ಹಿನ್ನೆಲೆ ನವೆಂಬರ್‌ 8ರವರೆಗೆ ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಆದೇಶಿಸಿದ್ದಾರೆ.

ಶಿವಮೊಗ್ಗದಿಂದ ಚಿತ್ರದುರ್ಗ ಕಡೆಗೆ ತೆರಳುವ ಬೈಕ್, ಕಾರು, ಲಘು ವಾಹನಗಳು ಶಾಂತಮ್ಮ ಲೇಔಟ್ ಮುಖಾಂತರ ಹೋಗಬೇಕು.

ಬಸ್, ಲಾರಿ, ಸರಕು ಸಾಗಣೆ ವಾಹನಗಳು ಸಂಗೊಳ್ಳಿ ರಾಯಣ್ಣ ವೃತ್ತ, ಹೊನ್ನಾಳಿ ರಸ್ತೆ, ಹೊಳಲೂರು ಮಾರ್ಗವಾಗಿ ತುಂಗಭದ್ರಾ ಹೊಸ ಸೇತುವೆ, ಸನ್ಯಾಸಿ ಕೋಡಮಗ್ಗೆ, ಹೊಳೆಹೊನ್ನೂರು ಮೂಲಕ ಸಂಚರಿಸಬಹುದು. ಅಥವಾ ಎಂಆರ್‌ಎಸ್ ಸರ್ಕಲ್, ಹರಿಗೆ, ಮಾಚೇನಹಳ್ಳಿ, ಭದ್ರಾವತಿ ಮೂಲಕ ಚಲಿಸಬಹುದು.

ಇದನ್ನೂ ಓದಿ – ವಿದ್ಯಾನಗರ ರೈಲ್ವೆ ಮೇಲ್ಸೇತುವೆ, ಹೇಗಾಗಿದೆ ಕೆಲಸ? ಮೇಲ್ಭಾಗದಲ್ಲಿ ಹೇಗೆ ಕಾಣುತ್ತೆ? ಇಲ್ಲಿದೆ ಸೇತುವೆಯ 8 ವಿಶೇಷತೆ

ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಬರುವ ವಾಹನಗಳು ರೈಲ್ವೆ ಮೇಲ್ವೇತುವೆ ಸರ್ವೀಸ್ ರಸ್ತೆ ಮೂಲಕವೇ ನಗರಕ್ಕೆ ಆಗಮಿಸಬಹುದು ಎಂದು ತಿಳಿಸಿದ್ದಾರೆ.

Vidyanagara Railway Over Bridge

Vidyanagara Railway Over Bridge

Vidyanagara Railway Over Bridge

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 10, 2023

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment