ಉಂಬ್ಳೇಬೈಲು ಸೇರಿ 19 ಗ್ರಾಮ ಹುಲಿ ಮೀಸಲು ಅಭಯಾರಣ್ಯಕ್ಕೆ, ಸರ್ಕಾರದಿಂದ ಅಧಿಸೂಚನೆ, ಗ್ರಾಮಸ್ಥರ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಜುಲೈ 2020

ಅರಣ್ಯ ಇಲಾಖೆಯಿಂದ ಭದ್ರಾ ಹುಲಿ ಮೀಸಲು ಪರಿಸರ ಸೂಕ್ಷ್ಮ ವಲಯ ಅಧಿಸೂಚನೆ ಹೊರಡಿಸಲಾಗಿದೆ. ಇದನ್ನು ವಿರೋಧಿಸಿ ನಾಗರೀಕ ಸಮಿತಿ ನೇತೃತ್ವದಲ್ಲಿ ಈ ಯೋಜನೆಯ ವ್ಯಾಪ್ತಿಗೊಳಪಡುವ ಜನರು ಜಿಲ್ಲಾಧಿಕಾರಿ ಮೂಲಕ ಪರಿಸರ, ಅರಣ್ಯ ಹಾಗೂ ಹವಮಾನ ಬದಲಾವಣೆ ಮಂತ್ರಾಲಯದ ಕಾರ್ಯದರ್ಶಿಗೆ ಮನವಿ ಸಲ್ಲಿಸಿದ್ದಾರೆ.

ಕೇಂದ್ರ ಸರ್ಕಾರದ ಪರಿಸರ ಹಾಗೂ ಅರಣ್ಯ ಮಂತ್ರಾಲಯವು ಕಳೆದ ಜೂನ್ 15 ರಂದು ಭದ್ರಾ ಹುಲಿ ಮೀಸಲು ಪರಿಸರ ಸೂಕ್ಷ್ಮ ವಲಯದ ಅಧಿಸೂಚನೆಯನ್ನು ಹೊರಡಿಸಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ ಉಂಬ್ಳೇಬೈಲು, ಕಾಕನಹೊಸೂಡಿ ಹಾಗೂ ಲಿಂಗಾಪುರ ಗ್ರಾಮ ಸೇರಿದಂತೆ ಸುಮಾರು 12 ಗ್ರಾಮಗಳ ಜನವಸತಿ ಹಾಗೂ ಕೃಷಿ ಭೂಮಿ ಪ್ರದೇಶ ಸೇರಿಕೊಂಡಿದೆ. ಈ ಗ್ರಾಮಗಳ ಜನರ ಅಭಿಪ್ರಾಯವನ್ನು ಪಡೆಯದೇ ಏಕಾಏಕಿ ಅವೈಜ್ಞಾನಿಕವಾಗಿ ಅಧಿಸೂಚನೆ ಹೊರಡಿಸಿದ್ದು, ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

https://www.facebook.com/liveshivamogga/videos/313783923322710/?t=0

ಸೂಕ್ಷ್ಮ ವಲಯ ಘೋಷಣೆಯಿಂದ ಈ ಗ್ರಾಮಗಳಲ್ಲಿ ಮಂದೆ ಅರಣ್ಯ ಹಾಗೂ ಕಂದಾಯ ಭೂಮಿಗಳಲ್ಲಿ ಸಾಗುವಳಿ ಹಾಗೂ ವಸತಿ ಹಕ್ಕುಗಳ ಸಕ್ರಮಕ್ಕೆ, ಹಕ್ಕುದಾರಿಕೆಗೆ ತುಂಬಾ ಹಿನ್ನಡೆ ಉಂಟಾಗಲಿದೆ. ಈ ಕೂಡಲೇ ಕೇಂದ್ರ ಸರ್ಕಾರ ಸೂಕ್ಷ್ಮ ವಲಯ ಅಧಿಸೂಚನೆಯಿಂದ ಜನವಸತಿ, ಕೃಷಿ ಭೂಮಿ ಇರುವ ಗ್ರಾಮಗಳನ್ನು ಕೈಬಿಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಮಹಾನಗರ ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 28, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment