ವಿಐಎಸ್ಎಲ್ ಕುರಿತು ಇವತ್ತು ಮಹತ್ವದ ಮೀಟಿಂಗ್, ಸಿಎಂ ಬಳಿ ನಿಯೋಗಕ್ಕೆ ಪ್ಲಾನ್

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 3 FEBRUARY 2023

SHIMOGA : ವಿಐಎಸ್‌ಎಲ್ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಳಿ ನಿಯೋಗ (Delegation) ಕೊಂಡೊಯ್ಯಲು ಚಿಂತಿಸಲಾಗುತ್ತಿದೆ‌ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.

VISL Bhadravathi 1

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸದ್ಯ ಮುಖ್ಯಮಂತ್ರಿ ಅವರು ಬಜೆಟ್ ಸಿದ್ಧತೆಯಲ್ಲಿದ್ದಾರೆ. ಬೆಜೆಟ್ ಬಳಿಕ ನಿಯೋಗ ಕೊಂಡೊಯ್ದು ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದರು.

JANUARY-2023-REACH

ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದಾಗ ವಿಐಎಸ್ಎಲ್ ವಿಚಾರ ಚರ್ಚೆ ಮಾಡಿದ್ದೇವೆ. ಹಿಂದಿನ ಶ್ರೀಮಂತಿಕೆಯನ್ನು ಮರುಕಳಿಸುವ ಪ್ರಯತ್ನ ನಡೆಸಲಾಗುತ್ತದೆ. ಇವತ್ತು ವಿಐಎಸ್ಎಲ್ ಕಾರ್ಮಿಕರ ಮುಖಂಡರ ಸಭೆ ಕರೆಯಲಾಗಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್, 4900ಕ್ಕೂ ಹೆಚ್ಚು ಕೆಲಸಕ್ಕೆ ನಡೆಯಲಿದೆ ಸಂದರ್ಶನ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment