ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 13 AUGUST 2024 : ತೀವ್ರ ಕುತೂಹಲ ಕೆರಳಿಸಿದ್ದ ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದೆ. ತಡರಾತ್ರಿ ಫಲಿತಾಂಶ (Result) ಪ್ರಕಟಿಸಲಾಯಿತು.
21 ನಿರ್ದೇಶಕರ ಸ್ಥಾನಕ್ಕೆ 29 ಅಭ್ಯರ್ಥಿಗಳು ಕಣಕ್ಕಿಳಿದಿದ್ದರು. 4137 ಮತದಾರರ ಪೈಕಿ ಭಾನುವಾರು ನಡೆದ ಮತದಾನದಲ್ಲಿ 2599 ಮತದಾರರು ಹಕ್ಕು ಚಲಾಯಿಸಿದ್ದರು. ಸೋಮವಾರ ಒಕ್ಕಲಿಗರ ಸಂಘದ ಆವರಣದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಬ್ಯಾಲೆಟ್ ಪೇಪರ್ ಆಗಿದ್ದರಿಂದ ತಡರಾತ್ರಿವರೆಗೆ ಎಣಿಕೆ ನಡೆಯಿತು.
ಇದನ್ನೂ ಓದಿ ⇒ ಗಾಜನೂರು ತುಂಗಾ ಜಲಾಶಯದಲ್ಲಿ ತಪ್ಪಿದ ದುರಂತ, ತುಂಡಾಗುವ ಹಂತದಲ್ಲಿದೆ ಗೇಟ್ ರೋಪ್
ಯಾರೆಲ್ಲ ಎಷ್ಟು ಮತ ಪಡೆದಿದ್ದಾರೆ?
ಬಿ.ಎ.ರಮೇಶ್ ಹೆಗ್ಡೆ 2001 ಮತ ಗಳಿಸಿದ್ದಾರೆ, ರವಿಕುಮಾರ್ 1856 ಮತ, ಡಾ. ಕಡಿದಾಳ್ ಗೋಪಾಲ್ 1805, ಆಶಿತ್ ಬಳಗಟ್ಟೆ 1630, ಬಂಡೆ ವೆಂಕಟೇಶ್ 1527, ಸುದರ್ಶನ್ ತಾಯಿಮನೆ 1461, ಎಂ.ಎ.ರಮೇಶ ಹೆಗ್ಡೆ 1442, ಉಂಬಳೇಬೈಲು ಮೋಹನ್ 1436, ಪುಟ್ಟಸ್ವಾಮಿ 1417, ಆದಿಮೂರ್ತಿ 1410, ಪ್ರತಿಮಾ ಡಾಕಪ್ಪ 1367, ರಮೇಶ್ ಬಿ ನಾಯಕ್ 1366, ನೀರುಳ್ಳಿ ನಾಗರಾಜ್ 1342, ಸುಂದರೇಶ್ 1301, ಸುಮಿತ್ರ ಕೇಶವಮೂರ್ತಿ 1298, ಭಾರತಿ ರಾಮಕೃಷ್ಣ 1262, ಚೇತನ್ 1260, ಅನ್ನಪೂರ್ಣ 1259, ಸಹನಾ 1055, ವನಮಾಲ 1031 ಮತ ಪಡೆದಿದ್ದಾರೆ.

ಬೆಂಬಲಿಗರ ಸಂಭ್ರಮಾಚರಣೆ
ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದ್ದಂತೆ ಅವರ ಅಭಿಮಾನಿಗಳು, ಬೆಂಬಲಿಗರು, ಸ್ನೇಹಿತರು, ಕುಟುಂಬದವರು ಸಂಭ್ರಮಾಚರಣೆ ಮಾಡಿದರು. ಸಿಹಿ ತಿನ್ನಿಸಿ, ಹಾರ ಹಾಕಿ, ಘೋಷಣೆ ಕೂಗಿ ಖುಷಿ ಪಟ್ಟರು.
ಇದನ್ನೂ ಓದಿ ⇒ ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ನೀರಿನ ಒಳ ಹರಿವು ಇವತ್ತು ಎಷ್ಟಿದೆ? ಇಲ್ಲಿದೆ ಡಿಟೇಲ್ಸ್
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















