SHIVAMOGGA LIVE NEWS, 3 JANUARY 2024
ಶಿವಮೊಗ್ಗ : ನೀರಿನ (water) ಕಂದಾಯ ಮತ್ತು ಬಾಕಿ ಕರ ವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.5ರ ವಿಶೇಷ ವಸೂಲಾತಿ ಕೌಂಟರ್ಗಳನ್ನು ತರೆಯಲಾಗಿದೆ ಸಹಾಯಕ ಕಾರ್ಯಪಾಲಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ಕೌಂಟರ್ ಎಲ್ಲೆಲ್ಲಿ ಸ್ಥಾಪನೆ?
ಗುಂಡಪ್ಪಶೆಡ್ ಪಾರ್ಕ್ ಹತ್ತಿರ, ಆರ್ಎಂಎಲ್ ನಗರ, ಭಾರತೀಯ ಸಭಾಭವನ, ವಿನೋಬನಗರ ಪೊಲೀಸ್ ಠಾಣೆ ಎದುರು ಪೊಲೀಸ್ ಚೌಕಿ, ಗಾಂಧಿನಗರ ಪಾರ್ಕ್ ಹತ್ತಿರ, ನೇತಾಜಿ ಸರ್ಕಲ್ ಆಟೋ ಸ್ಟಾಂಡ್ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆಯಲಾಗಿದೆ.
ಇದನ್ನೂ ಓದಿ » ಚಲಿಸುತ್ತಿದ್ದ ಆಟೋದಲ್ಲಿ ಚಾಲಕನ ಕುತ್ತಿಗೆ ಹಿಸುಕಲು ಯತ್ನಿಸಿದ ಪ್ರಯಾಣಿಕ
ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200