ಮಹಿಳೆಯರ ಮನ ಸೆಳೆದ ಸಾಹಿತ್ಯ ಗ್ರಾಮದ ಮಳಿಗೆಗಳು, ಗೋಷ್ಠಿಗಳ ಜೊತೆ ಖರೀದಿ ಜೋರು, ಯಾವೆಲ್ಲ ಅಂಗಡಿಗಳಿವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 FEBRUARY 2023

SHIMOGA | 17ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು, ಕನ್ನಡಪರ ಚರ್ಚೆಯ ಜೊತೆಗೆ ಬಗೆ ಬಗೆ ವಸ್ತುಗಳ ಖರೀದಿಗು ಅವಕಾಶ ಕಲ್ಪಿಸಲಾಗಿದೆ. ಸಾಹಿತ್ಯ ಗ್ರಾಮದಲ್ಲಿ ವಿವಿಧ ಸ್ಟಾಲ್ ಗಳನ್ನು ನಿರ್ಮಿಸಲಾಗಿದ್ದು ಪುಸ್ತಕ ಸೇರಿದಂತೆ ಜವಳಿ ಮತ್ತು ಇತರೆ ವಸ್ತುಗಳ ಖರೀದಿಗೆ ಜನರು ದಾಂಗುಡಿ ಇಟ್ಟಿದ್ದಾರೆ. (Sammelana Shops)

Shops at Sahitya Sammelana

ಶಿವಮೊಗ್ಗದ ಗೋಪಿಶೆಟ್ಟಿಕೊಪ್ಪದ ಚಾಲುಕ್ಯ ನಗರದ ಸಾಹಿತ್ಯ ಗ್ರಾಮದಲ್ಲಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಇಂದು ಸಮ್ಮೇಳನದ ಕೊನೆಯ ದಿನ.

Shops at Sahitya Sammelana

ವಿವಿಧ ಮಳಿಗೆಗಳು

ಸಾಹಿತ್ಯ ಗ್ರಾಮದ ಆವರಣದಲ್ಲಿ ವಿವಿಧ ಸ್ಟಾಲ್ ಗಳನ್ನು (Sammelana Shops) ಹಾಕಲಾಗಿದೆ. ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ಮಳಿಗೆಗಳಿಗೆ ಮೊದಲ ಆದ್ಯತೆ. ನವ ಭಾರತ ಪಬ್ಲಿಕೇಷನ್, ಕುವೆಂಪು ವಿಶ್ವವಿದ್ಯಾಲಯ ಪ್ರಕಾಶನ, ಪ್ರಜ್ಞಾ ಬುಕ್ ಗ್ಯಾಲರಿ ಸೇರಿದಂತೆ ವಿವಿಧ ಪ್ರಕಾಶನ ಮತ್ತು ಪುಸ್ತಕ ಮಳಿಗೆಗಳಿವೆ.

Shops at Sahitya Sammelana

ಮಹಿಳೆಯರ ಗಮನ ಸೆಳೆಯುವ ವಿವಿಧ ಸ್ಟಾಲ್ ಗಳು ಇಲ್ಲಿವೆ. ಮೇಕಪ್ ವಸ್ತುಗಳು, ಬಳೆ, ಕಿವಿಯೋಲೆ, ಸರಗಳು ಸೇರಿದಂತೆ ವಿವಿಧ ಅಲಂಕಾರಿಕ ವಸ್ತುಗಳ ಮಾರಾಟ ಮಳಿಗೆಗಳು ಇಲ್ಲಿವೆ. ಸೀರೆಗಳು, ಖಾದಿ ಬಟ್ಟೆ ಮಾರಾಟ ಸ್ಟಾಲ್ ಗಳಿವೆ.

Shops at Sahitya Sammelana

ಮಕ್ಕಳು, ಮಹಿಳೆಯರು ಇಷ್ಟಪಡುವ ಹಲವು ವಸ್ತುಗಳು ಇಲ್ಲಿ ಮಾರಾಟವಾಗುತ್ತಿದೆ. ಸಾಹಿತ್ಯ ಗ್ರಾಮಕ್ಕೆ ಬಂದವರಿಗೆ ಸಾಹಿತ್ಯ ಗೋಷ್ಠಿಗಳ ಜೊತೆಗೆ ವಿವಿಧ ವಸ್ತುಗಳು, ತಿನಿಸು ಖರೀದಿ ಮಾಡಬಹುದಾಗಿದೆ.

Shops at Sahitya Sammelana

ಇದನ್ನೂ ಓದಿ – ಅಧ್ಯಕ್ಷರ ಅದ್ಧೂರಿ ಮೆರವಣಿಗೆ, ಸಮ್ಮೇಳನಕ್ಕೆ ಚಾಲನೆ, ಭಾಷಣದಲ್ಲಿ ಏನೇನೆಲ್ಲ ಪ್ರಸ್ತಾಪಿಸಿದರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 2, 2023

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment