ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರಾಗಿ ಶಿವಮೊಗ್ಗದ ಆದರ್ಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಡಿಸೆಂಬರ್ 2021

ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದ ಆದರ್ಶ ಹುಂಚದಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ.

AVvXsEhukSpxMutW2NK9VKGYCJZbo5D pjw3GRDkWyD3QT v 5zYVwEgeYE3aEDsovr8qrBA UQyz9AQDDex3S4rTo4az0PahRQVwBlAZyMtGiVPmjIGkU LSlNTwwcQIsaKN5pfZRF1fn83VRNvDL6sSTDmd1NurZc7

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ವಕ್ತಾರರ ಪಟ್ಟಿ ಬಿಡುಗಡೆ ಮಾಡಿದ್ದಾರೆ. 27 ಮಂದಿ ರಾಷ್ಟ್ರೀಯ ವಕ್ತಾರರ ಪೈಕಿ ಕರ್ನಾಟಕದ ಇಬ್ಬರು ಇದ್ದಾರೆ.

AVvXsEgREHrJp9S0TcFgT1xEB7X08l3alfsuIdhadsQIFMGxXQr7pG2PX4QMBSWZhA4RYnympMYX6Nh0TkFrQdoZDGGcPvctYVbROjdZAk5Pr YHVCLXo6eIDaIsbxoseW9v BI jutkuvVOWFbD8QYvkj EXYq4gVrHtcmPFKfPIlqkcI B

ಶಿವಮೊಗ್ಗ ಆದರ್ಶ ಹುಂಚದಕಟ್ಟೆ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದೆ. ಇತ್ತೀಚೆಗಷ್ಟೆ ಆದರ್ಶ ಹುಂಚದಕಟ್ಟೆ ಅವರನ್ನು ರಾಜ್ಯ ವಕ್ತಾರರಾಗಿ ಆಯ್ಕೆಯಾಗಿದ್ದರು.

shivamogga live subscribe New Kannada

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment