ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 8 SEPTEMBER 2024 : ರೈಲಿಗೆ (RAILWAY TRACK) ಸಿಲುಕಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗ – ಭದ್ರಾವತಿ ನಡುವೆ ಹಳಿ ಮೇಲೆ ಶನಿವಾರ ಮೃತದೇಹ ಗಮನಿಸಿದ ಕುವೆಂಪು ಎಕ್ಸ್ಪ್ರೆಸ್ ರೈಲಿನ ಲೋಕೋ ಪೈಲೆಟ್ ನಿಲ್ದಾಣಕ್ಕೆ ಮಾಹಿತಿ ರವಾನಿಸಿದ್ದರು.
ರೈಲಿಗೆ ಸಿಲುಕಿ ಯುವಕ ಸ್ಥಳದಲ್ಲೆ ಸಾವನ್ನಪ್ಪಿದ್ದ. ಮೃತನಿಗೆ 25 ರಿಂದ 30 ವರ್ಷವಾಗಿದೆ. 5.4 ಅಡಿ ಎತ್ತರವಿದ್ದಾನೆ. ಬಲಗೈ ಭುಜದ ಬಳಿ ಅಮ್ಮ ಎಂಬ ಹಚ್ಚೆ ಇದೆ. ಗುಲಾಬಿ ಬಣ್ಣದ ಟೀ ಶರ್ಟ್, ಕಪ್ಪ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾನೆ.

ಘಟನೆ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ವಾರಸುದಾರರು ಇದ್ದಲ್ಲಿ ರೈಲ್ವೆ ಠಾಣೆ ದೂರವಾಣಿ ಸಂಖ್ಯೆ : 08182 222974 ಸಂಪರ್ಕಿಸಬಹುದು ಎಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಗಣಪತಿ ಮೆರವಣಿಗೆಯಲ್ಲಿ ಡೊಳ್ಳಿನ ವಿಚಾರಕ್ಕೆ ಗಲಾಟೆ, ಪೊಲೀಸ್ ಸೇರಿ ಹಲವರಿಗೆ ಗಾಯ
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





