SHIMOGA, 8 SEPTEMBER 2024 : ರೈಲಿಗೆ (RAILWAY TRACK) ಸಿಲುಕಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಶಿವಮೊಗ್ಗ – ಭದ್ರಾವತಿ ನಡುವೆ ಹಳಿ ಮೇಲೆ ಶನಿವಾರ ಮೃತದೇಹ ಗಮನಿಸಿದ ಕುವೆಂಪು ಎಕ್ಸ್ಪ್ರೆಸ್ ರೈಲಿನ ಲೋಕೋ ಪೈಲೆಟ್ ನಿಲ್ದಾಣಕ್ಕೆ ಮಾಹಿತಿ ರವಾನಿಸಿದ್ದರು.
ರೈಲಿಗೆ ಸಿಲುಕಿ ಯುವಕ ಸ್ಥಳದಲ್ಲೆ ಸಾವನ್ನಪ್ಪಿದ್ದ. ಮೃತನಿಗೆ 25 ರಿಂದ 30 ವರ್ಷವಾಗಿದೆ. 5.4 ಅಡಿ ಎತ್ತರವಿದ್ದಾನೆ. ಬಲಗೈ ಭುಜದ ಬಳಿ ಅಮ್ಮ ಎಂಬ ಹಚ್ಚೆ ಇದೆ. ಗುಲಾಬಿ ಬಣ್ಣದ ಟೀ ಶರ್ಟ್, ಕಪ್ಪ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾನೆ.
ಘಟನೆ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ವಾರಸುದಾರರು ಇದ್ದಲ್ಲಿ ರೈಲ್ವೆ ಠಾಣೆ ದೂರವಾಣಿ ಸಂಖ್ಯೆ : 08182 222974 ಸಂಪರ್ಕಿಸಬಹುದು ಎಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ » ಗಣಪತಿ ಮೆರವಣಿಗೆಯಲ್ಲಿ ಡೊಳ್ಳಿನ ವಿಚಾರಕ್ಕೆ ಗಲಾಟೆ, ಪೊಲೀಸ್ ಸೇರಿ ಹಲವರಿಗೆ ಗಾಯ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200