ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ


ಶಿವಮೊಗ್ಗ ಲೈವ್.ಕಾಂ | SHIMOGA NEWS | 13 APRIL 2021
ಶಿವಮೊಗ್ಗದ ಹೊಸಮನೆಯಲ್ಲಿ ಶ್ರೀ ಹಾಲೇಶ್ವರಿ ಮತ್ತು ಶ್ರೀ ಕುಕ್ಕುವಾಡೇಶ್ವರಿ ದೇವಿ ಸನ್ನಿಧಿಯಲ್ಲಿ ಯುಗಾದಿ ಮಹೋತ್ಸವ ನಡೆಯಿತು. ಹಬ್ಬದ ಅಂಗವಾಗಿ ಗಂಗೆ ಪೂಜೆ ಮತ್ತು ಹೊಸಮನೆ ಬಡಾವಣೆಲ್ಲಿ ರಾಜಬೀದಿ ಉತ್ಸವ ನಡೆಯಿತು.
ಕೋವಿಡ್ ಕಾರಣ ಹೆಚ್ಚು ಜನ ಸೇರದಂತೆ ಮನವಿ ಮಾಡಲಾಗಿತ್ತು. ರಾಜಬೀದಿ ಉತ್ಸವದ ವೇಳೆ ದೇವಿಯು ಮನೆ ಬಳಿಗೆ ಬಂದಾಗ ಭಕ್ತರು ಪೂಜೆ ಸಲ್ಲಿಸಿದರು.
ಫೋಟೊ, ವಿಡಿಯೋ – Madan G Sadhushetty



ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಊರಗಡೂರಿನ ಸಂಕೇತ್ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

- ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

About The Editor
ನಿತಿನ್ ಆರ್.ಕೈದೊಟ್ಲು















