GOOD NEWS | ಶಿವಮೊಗ್ಗ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆ ದತ್ತು ಪಡೆದ ಕಿಚ್ಚ ಸುದೀಪ್, ಯಾವೆಲ್ಲ ಶಾಲೆ? ಏನೆಲ್ಲ ಮಾಡ್ತಾರೆ ಅಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SAGARA NEWS | 10 ಆಗಸ್ಟ್ 2020

ನಟ ಸುದೀಪ್ ಅವರ ಚಾರಿಟೆಬಲ್ ಟ್ರಸ್ಟ್ ಶಿವಮೊಗ್ಗ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದೆ. ಈ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಯೆ ಟ್ರಸ್ಟ್‍ನ ಗುರಿಯಾಗಿದೆ.

ಯಾವೆಲ್ಲ ಶಾಲೆ ದತ್ತು ಪಡೆಯಲಾಗಿದೆ?

ಕಿಚ್ಚ ಸುದೀಪ ಚಾರಿಟಬಲ್ ಟ್ರಸ್ಟ್‍ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಪ್ರಕಟಿಸಲಾಗಿದೆ. ಸಾಗರ ತಾಲೂಕಿನ ಆವಿಗೆ ಹಳ್ಳಿ, ಹಾಳಸಸಿ, ಎಸ್.ಎನ್.ಬಡಾವಣೆ, ಎಂ.ಎಲ್.ಹಳ್ಳಿಯ ಸರ್ಕಾರಿ ಶಾಲೆಗಳನ್ನು ಟ್ರಸ್ಟ್ ದತ್ತು ಪಡೆದಿದೆ.

Ee9D98XU8AEEHIJ?format=jpg&name=large

ಈ ಸಂಬಂಧ ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್‍ನ ಟ್ವಿಟರ್ ಖಾತೆಯಲ್ಲಿ ವಿಡಿಯೋವನ್ನ ಪ್ರಕಟಿಸಲಾಗಿದೆ. ಕಾಡಿನ ಮಕ್ಕಳಿಗೆ ಅಕ್ಷರದ ಜೊತೆ ಕನ್ನಡದ ಕಂಪನ್ನು ಉಡುಗೊರೆಯಾಗಿ ಕೊಟ್ಟ ಕಿಚ್ಚ ಸುದೀಪ್ ಎಂದು ಬರೆದುಕೊಳ್ಳಲಾಗಿದೆ.

ಏನೆಲ್ಲ ಮಾಡಲಿದೆ ಟ್ರಸ್ಟ್‍?

ಇತ್ತೀಚೆಗಷ್ಟೆ ಚಿತ್ರದುರ್ಗ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆಗಳನ್ನು ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್ ದತ್ತು ಪಡೆದಿತ್ತು. ಈಗ ತಮ್ಮೂರು ಶಿವಮೊಗ್ಗ ಜಿಲ್ಲೆಯ ನಾಲ್ಕು ಶಾಲೆಗಳನ್ನು ದತ್ತು ಪಡೆದಿದ್ದಾರೆ. ಮುಂದಿನ ಐದು ಶೈಕ್ಷಣಿಕ ವರ್ಷದ ಶಾಲೆಯಲ್ಲಿ ಮೂಲ ಸೌಕರ್ಯ ಒದಗಿಸಲಿದ್ದಾರೆ. ‍ಶಿಕ್ಷಕರ ಸಂಬಳ ಮತ್ತು ವಿದ್ಯಾರ್ಥಿ ವೇತನ ಹೊರತು, ಕಟ್ಟಡ ನಿರ್ಮಾಣ, ಪೇಂಟಿಂಗ್, ಶೌಚಾಲಯ ನಿರ್ಮಾಣ ಸೇರಿದಂತೆ ಸೌಲಭ್ಯ ಒದಗಿಸುವ ಜವಾಬ್ದಾರಿಯನ್ನು ಕಿಚ್ಚ ಸುದೀಪ್ ಚಾರಿಟಬಲ್ ಟ್ರಸ್ಟ್ ವಹಿಸಿಕೊಂಡಿದೆ.

ನಟ ಸುದೀಪ್ ಕಾರ್ಯಕ್ಕೆ ಶಿವಮೊಗ್ಗದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಚಾರಿಟಿಬಲ್ ಟ್ರಸ್ಟ್ ಕಾರ್ಯ ಮಾದರಿ ಎಂದು ಟ್ವಿಟರ್‍ನಲ್ಲಿ ಕಮೆಂಟುಗಳು ಬಂದಿವೆ.

117445517 1186781521683266 6989043074144256807 o.jpg? nc cat=104& nc sid=8024bb& nc ohc=Rr6HqLlSrjwAX kBSu & nc ht=scontent.fixe1 1

117314458 1186781588349926 8362637625183129500 o.jpg? nc cat=104& nc sid=8024bb& nc ohc=zsppf8zJ6qMAX GMasP& nc ht=scontent.fixe1 1

116871788 1186781681683250 8514682399252250198 o.jpg? nc cat=111& nc sid=8024bb& nc ohc=rIshNBct8i4AX RLExN& nc ht=scontent.fixe1 1

116795156 1186781745016577 6254383275627280231 o.jpg? nc cat=110& nc sid=8024bb& nc ohc=nDwcQjSF3ZgAX9IS 8y& nc ht=scontent.fixe1 1

117320526 1186781838349901 2491541018862039602 o.jpg? nc cat=106& nc sid=8024bb& nc ohc=4DYBkLN k8YAX9hDw e& nc ht=scontent.fixe1 1

116798370 1186781898349895 981422707107948370 o.jpg? nc cat=109& nc sid=8024bb& nc ohc= ua3aS79jb8AX8f4SqP& nc oc=AQk DBi94NZZyqYrRd51TPR0zLSibZWAAXM1fMVwaJ6E d9JwFuXpcjXdCURZwLeCjrLZfPdJnG4Zfvq TyKYj03& nc ht=scontent.fixe1 1

117347715 1186782018349883 6508702691541839350 o.jpg? nc cat=101& nc sid=8024bb& nc ohc=094i9fgWAOgAX8l866w& nc ht=scontent.fixe1 1

117422991 1186782095016542 3777675627859481337 o.jpg? nc cat=109& nc sid=8024bb& nc ohc=zdHbBODs0coAX IaqA& nc ht=scontent.fixe1 1

116835700 1186782288349856 7169065464541830577 o.jpg? nc cat=102& nc sid=8024bb& nc ohc=KZ7JZt fLtsAX nnY9q& nc ht=scontent.fixe1 1117016317 1186782395016512 1827065278881603291 o.jpg? nc cat=108& nc sid=8024bb& nc ohc=6UpHTqY2fuMAX9xVb09& nc ht=scontent.fixe1 1

117302747 1186782458349839 1743191649190843840 o.jpg? nc cat=104& nc sid=8024bb& nc ohc=BAbx7vdWAm0AX Y08lO& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 10, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment