Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಹಾಲಿನಲ್ಲಿ ವಿಷ ಬೆರೆಸಿ ಹಸುಗೂಸು ಕೊಂದ ಮಲತಾಯಿ – 5 ಫಟಾಫಟ್ ರಾಜ್ಯ ಸುದ್ದಿ

ಹಾಲಿನಲ್ಲಿ ವಿಷ ಬೆರೆಸಿ ಹಸುಗೂಸು ಕೊಂದ ಮಲತಾಯಿ – 5 ಫಟಾಫಟ್ ರಾಜ್ಯ ಸುದ್ದಿ

01/09/2023 3:10 PM
Vanitha
SHIVAMOGGA LIVE NEWS | 1 SEPTEMBER 2023
ಮಾಜಿ ಮಿನಿಸ್ಟರ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ
FATAFAT-NEWS-1CHIKKAMAGALURU : ಕಾಂಗ್ರೆಸ್ ಮಾಜಿ ಸಚಿವ ಸಗೀರ್ ಅಹಮದ್ ಪುತ್ರನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಕೇಳಿಬಂದಿದ್ದು ದೂರು ದಾಖಲಾಗಿದೆ. ಸಗೀರ್ ಅಹಮದ್ ಪುತ್ರ ಅತೀ ಉರ್ ರಹಮಾನ್ ಪತ್ನಿ ಶಿಂಷಿಯಾ ಸಹರ್ ಅವರಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿಧ. ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಾಗಿದೆ.
ಹಾಲಿನಲ್ಲಿ ವಿಷ ಬೆರೆಸಿ ಹಸುಗೂಸು ಕೊಂದ ಮಲತಾಯಿ
FATAFAT-NEWS-2YADAGIRI : ಆಸ್ತಿ ಆಸೆಗಾಗಿ ಮಲತಾಯಿಯೊಬ್ಬಳು ಹಾಲಿನಲ್ಲಿ ವಿಷ ಬೆರೆಸಿ ಐದು ತಿಂಗಳ ಹಸುಗೂಸನ್ನು ಕೊಂದ ಅಮಾನವೀಯ ಘಟನೆಯೊಂದು ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ.  ದೇವಮ್ಮ ಚೆಟ್ಟಿಗೇರಿ ಎಂಬಾಕೆಯೇ ಮಗುವನ್ನ ಕೊಂದ ಪಾಪಿ ಮಲತಾಯಿ.  ಐದು ತಿಂಗಳ ಸಂಗೀತಾ ಚೆಟ್ಟಿಗೇರಿ ಮೃತ ಹಸುಗೂಸು. ಘಟನೆ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ದೇವಮ್ಮಳನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಚಕ್ರವರ್ತಿ ಸೂಲಿಬೆಲೆ ಹೇಳಿಕೆ ಸಹಿಸಲು ಅಸಾಧ್ಯ, ಕ್ಷಮೆ ಕೇಳುವಂತೆ ಒತ್ತಾಯ

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ನೇಣು ಬಿಗಿದು ರೈತ ಆತ್ಮಹತ್ಯೆ
FATAFAT-NEWS-3CHIKKAMAGALURU : ಬರಗಾಲದಿಂದ ಬೇಸತ್ತು ರೈತನೊಬ್ಬ ಮನೆಯಲ್ಲೇ ನೇಣಿಗೆ ಶರಣಾದ ಘಟನೆ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಲ್ಲೂರಿನಲ್ಲಿ ಈ ಘಟನೆ ನಡೆದಿದೆ. ಪರಮೇಶ್ವರಪ್ಪ(52) ಎಂಬಾತನೇ ನೇಣಿಗೆ ಕೊರಳೊಡ್ಡಿದ ರೈತ. ಸಕಾಲಕ್ಕೆ ಮಳೆಯಾಗದೇ ಬೆಳೆ ನಾಶವಾದ ಹಿನ್ನೆಲೆ ಮನನೊಂದು ರೈತ ಪರಮೇಶ್ವರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾವೇರಿ ಹೋರಾಟಕ್ಕೆ ಸಿದ್ದರಾಗುವಂತೆ ಹೆಚ್‌ಡಿಕೆ ಸೂಚನೆ

FATAFAT NEWS 4 jpgBENGALURU : ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಕುಮಾರಸ್ವಾಮಿಯವರು (HD Kumaraswamy) ಕಾವೇರಿ ನೀರಿಗಾಗಿ ಹೋರಾಟ ಆರಂಭಿಸುವಂತೆ ಆಸ್ಪತ್ರೆಯಿಂದಲೇ ಕರೆ ಕೊಟ್ಟಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿಯವರು ಇದೀಗ ಚೇತರಿಸಿಕೊಳ್ಳುತ್ತಿದ್ದು, ನಾಳೆ ಆಸ್ಪತ್ರೆಯಿಂದ  ಡಿಸ್ಚಾರ್ಜ್ ಆಗಲಿದ್ದಾರೆ. ಹೆಚ್ಡಿಕೆ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದ ಮಳವಳ್ಳಿ ಮಾಜಿ ಶಾಸಕ ಅನ್ನದಾನಿಯವರಿಗೆ  ಜೆಡಿಎಸ್‌ನಿಂದ ಕಾವೇರಿ ನೀರು ಉಳಿವಿಗಾಗಿ ಹೋರಾಟ ಶುರು ಮಾಡಿ ಅಂತ ಹೆಚ್ಡಿಕೆ ಕರೆ ಕೊಟ್ಟಿದ್ದಾರೆನ್ನಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಅರ್ಧ ಗಂಟೆಗೊಂದು KSRTC ಬಸ್‌, ಯಾವ ಸಮಯದಿಂದ ಶುರುವಾಗುತ್ತೆ?
ವಿದ್ಯುತ್ ಶಾಕ್, ತಂದೆ, ಮಗ ಸಾವು
FATAFAT NEWS 5 jpgBELAGAVI :  ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಉಡಿಕೇರಿ ಗ್ರಾಮದಲ್ಲಿ ನಡೆದಿದೆ. ಪ್ರಭು ಹುಂಬಿ(69), ಮಂಜುನಾಥ ಹುಂಬಿ ( 29)  ಸಾವನ್ನಪ್ಪಿದ  ದುರ್ದೈವಿಗಳು.  ತಂದೆ ಪ್ರಭು ಹುಂಬಿ ಮನೆ ಮುಂದೆ ಕಸ ತೆಗೆಯುತ್ತಿದ್ದಾಗ  ವಿದ್ಯುತ್ ತಂತಿ ಸ್ಪರ್ಶಿಸಿದೆ.  ಇವರನ್ನು ಬಿಡಿಸಲು ಹೋದ ಮಗ ಮಂಜುನಾಥ ಹುಂಬಿ ಕೂಡ ವಿದ್ಯುತ್‌ ಶಾಕ್‌ ತಗುಲಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ದೊಡವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Previous Article 010923-ABVP-protest-for-scholarship-in-shimoga.webp ಶಿವಮೊಗ್ಗ ಗೋಪಿ ಸರ್ಕಲ್‌ನಿಂದ ವಿದ್ಯಾರ್ಥಿಗಳ ಮೆರವಣಿಗೆ, ಡಿಸಿ ಕಚೇರಿ ಮುಂದೆ ಪ್ರತಿಭಟನೆ
Next Article Old-Town-Police-Station-Bhadravathi ಭದ್ರಾವತಿ ಹೊಸ ಸೇತುವೆ ಪಕ್ಕದ ಪೊದೆಯಲ್ಲಿ ಹೆಣ್ಣು ಮಗು ಪತ್ತೆ

ಇದನ್ನೂ ಓದಿ

VIDHANA-SOUDHA-GENERAL-IMAGE.jpg
STATE HIGHLIGHTS

ವಿಧಾನ ಪರಿಷತ್‌ಗೆ ನಾಲ್ವರ ನಾಮನಿರ್ದೇಶನ, ರಾಜ್ಯಪಾಲರಿಗೆ ಪಟ್ಟಿ ರವಾನಿಸಿದ ಸರ್ಕಾರ, ಯಾರೆಲ್ಲರ ಹೆಸರಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/06/2025
Corona-In-Shimoga-Sample-Test-Covid.
STATE HIGHLIGHTS

ಕೋವಿಡ್‌ಗೆ ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿ ಬಲಿ, ಸೋಂಕಿತರ ಸಂಖ್ಯೆ ಹೆಚ್ಚಳ, ಎಷ್ಟಿವೆ ಸಕ್ರಿಯ ಪ್ರಕರಣ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/06/2025
naxal-kotehonda-ravi-surrenders-at-sringeri
STATE HIGHLIGHTS

ಮತ್ತೊಬ್ಬ ನಕ್ಸಲ್‌ ಶರಣಾಗತಿ, ಇವತ್ತು ಕೋಟೆಹೊಂಡ ರವಿ ಮುಖ್ಯವಾಹಿನಿಗೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
01/02/2025
rain in shimoga
STATE HIGHLIGHTS

ರಾಜ್ಯದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌, ಮಳೆ ಎಚ್ಚರಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/12/2024
KARNATAKA-STATE-NEWS-UPDATE
STATE HIGHLIGHTS

ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
22/11/2024
BPL-Card-APL-Card-Ration-Card
STATE HIGHLIGHTS

ರಾಜ್ಯದಲ್ಲಿ ಒಟ್ಟು ಅನರ್ಹಗೊಂಡ BPL ಕಾರ್ಡುಗಳೆಷ್ಟು? ಇಲ್ಲಿದೆ ಡಿಟೇಲ್ಸ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/11/2024
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?